ಮುಖ್ಯಮಂತ್ರಿಗಳೇ ಗಮನಿಸಿ:  ಕೊರೊನಾ ಸೋಂಕಿತರನ್ನು ಆಸ್ಪತ್ರೆಗಳು ಸೇರಿಸಿಕೊಳ್ತಿಲ್ಲ..!

ಮುಖ್ಯಮಂತ್ರಿಗಳೇ ಗಮನಿಸಿ: ಕೊರೊನಾ ಸೋಂಕಿತರನ್ನು ಆಸ್ಪತ್ರೆಗಳು ಸೇರಿಸಿಕೊಳ್ತಿಲ್ಲ..!

Published : Jun 30, 2020, 01:02 PM ISTUpdated : Jul 13, 2020, 10:59 AM IST

ಕೊರೊನಾ ಬಗ್ಗೆ ಎಚ್ಚರ ವಹಿಸಿ..ವಹಿಸಿ..! ಇಲ್ಲದಿದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಿಕೊಳ್ಳಲ್ಲ. ನಿನ್ನೆ ಖಾಸಗಿ ಆಸ್ಪತ್ರೆ ವೈದ್ಯರ ಜೊತೆ ಸಿಎಂ ಸಭೆ ನಡೆಸಿದ್ದಾರೆ. ಇಂದು ಮೆಡಿಕಲ್ ಕಾಲೇಜ್ ಮುಖ್ಯಸ್ಥರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಬೆಡ್‌ಗಳ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದಾಗ್ಯೂ ಸೋಂಕಿತರಿಗೆ ಚಿಕಿತ್ಸೆ ಸಿಗುತ್ತಿಲ್ಲ. ಬೆಡ್‌ಗಳು ಸಿಗುತ್ತಿಲ್ಲ. ಏನಿದು ಅವ್ಯವಸ್ಥೆ? ಗಂಭೀರ ಸ್ಥಿತಿಯಲ್ಲಿದ್ದರೂ ಖಾಸಗಿ ಆಸ್ಪತ್ರೆಗಳು ಕಣ್ಣೆತ್ತಿಯೂ ನೋಡುತ್ತಿಲ್ಲ. ಟ್ರೀಟ್‌ಮೆಂಟ್ ಸಿಗದೇ ರೋಗಿಗಳು ಬಿದ್ದು ಸಾಯುತ್ತಿದ್ದಾರೆ. ಮುಖ್ಯಮಂತ್ರಿಗಳೇ, ಆರೋಗ್ಯ ಸಚಿವರೇ ದಯವಿಟ್ಟು ಗಮನ ವಹಿಸಿ. 

ಬೆಂಗಳೂರು (ಜೂ. 30): ಕೊರೊನಾ ಬಗ್ಗೆ ಎಚ್ಚರ ವಹಿಸಿ..ವಹಿಸಿ..! ಇಲ್ಲದಿದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಿಕೊಳ್ಳಲ್ಲ. ನಿನ್ನೆ ಖಾಸಗಿ ಆಸ್ಪತ್ರೆ ವೈದ್ಯರ ಜೊತೆ ಸಿಎಂ ಸಭೆ ನಡೆಸಿದ್ದಾರೆ. ಇಂದು ಮೆಡಿಕಲ್ ಕಾಲೇಜ್ ಮುಖ್ಯಸ್ಥರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಬೆಡ್‌ಗಳ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದಾಗ್ಯೂ ಸೋಂಕಿತರಿಗೆ ಚಿಕಿತ್ಸೆ ಸಿಗುತ್ತಿಲ್ಲ. ಬೆಡ್‌ಗಳು ಸಿಗುತ್ತಿಲ್ಲ. ಏನಿದು ಅವ್ಯವಸ್ಥೆ? ಗಂಭೀರ ಸ್ಥಿತಿಯಲ್ಲಿದ್ದರೂ ಖಾಸಗಿ ಆಸ್ಪತ್ರೆಗಳು ಕಣ್ಣೆತ್ತಿಯೂ ನೋಡುತ್ತಿಲ್ಲ. ಟ್ರೀಟ್‌ಮೆಂಟ್ ಸಿಗದೇ ರೋಗಿಗಳು ಬಿದ್ದು ಸಾಯುತ್ತಿದ್ದಾರೆ. ಮುಖ್ಯಮಂತ್ರಿಗಳೇ, ಆರೋಗ್ಯ ಸಚಿವರೇ ದಯವಿಟ್ಟು ಗಮನ ವಹಿಸಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!