ಸರ್ಕಾರವನ್ನೇ ಅಲುಗಾಡಿಸಿದ್ದ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮತ್ತೆ ವಿವಾದ!

ಸರ್ಕಾರವನ್ನೇ ಅಲುಗಾಡಿಸಿದ್ದ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮತ್ತೆ ವಿವಾದ!

Published : Aug 12, 2022, 11:16 PM IST

ಚಾಮರಾಜಪೇಟೆ ಬೆನ್ನಲ್ಲೇ ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದ ಮತ್ತೆ ಭುಗಿಲೆದ್ದಿದೆ. ವರ್ಷಕ್ಕೆ ಒಂದು ಬಾರಿ ಗಣೇಶೋತ್ಸವ ಆಚರಿಸಲು ಈದ್ಗಾ ಮೈದಾನದಲ್ಲಿ ಅವಕಾಶ ನೀಡಬೇಕು ಎಂದು ಹಿಂದೂ ಪರ ಸಂಘಟನಗಳು ಮತ್ತೊಮ್ಮೆ ಮನವಿ ಮಾಡಿದೆ. 

ಬೆಂಗಳೂರು (ಆ.12): ಚಾಮರಾಜಪೇಟೆ ಬೆನ್ನಲ್ಲೇ ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದ ಮತ್ತೆ ಭುಗಿಲೆದ್ದಿದೆ. ವರ್ಷಕ್ಕೆ ಒಂದು ಬಾರಿ ಗಣೇಶೋತ್ಸವ ಆಚರಿಸಲು ಈದ್ಗಾ ಮೈದಾನದಲ್ಲಿ ಅವಕಾಶ ನೀಡಬೇಕು ಎಂದು ಹಿಂದೂ ಪರ ಸಂಘಟನಗಳು ಮತ್ತೊಮ್ಮೆ ಮನವಿ ಮಾಡಿದೆ. 1990ರ ದಶಕದಲ್ಲಿ ಇಡೀ ದೇಶವೇ ಈದ್ಗಾ ಮೈದಾನದ ವಿಚಾರದಲ್ಲಿ ಹೊತ್ತಿ ಉರಿದಿದೆ. ಇದೀಗ ಮತ್ತೆ ವಿವಾದಗ ಕಿಡಿ ಹೊತ್ತಿಕೊಂಡಿದೆ. ಇತ್ತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೀಗ ಕಂದಾಯ ಇಲಾಖೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಮಾಡಲು ಸಿದ್ದತೆ ಮಾಡಿಕೊಂಡಿದೆ. ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ಸಚಿವ ಆರ್ ಅಶೋಕ್ ನಾಳೆ ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ಭೇಟಿ ನೀಡಲಿದ್ದಾರೆ. ಆಗಸ್ಟ್ 15 ರಂದು ಈದ್ಗಾ ಮೈದಾನದಲ್ಲಿ ಕಂದಾಯ ಅಧಿಕಾರಿಗಳಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ ಎಂದು ಅಶೋಕ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಲೋಕಾಯುಕ್ತ ವಾರ್, ಪ್ರಿಯಾಂಕ್ ಖರ್ಗೆ ವಿವಾದ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more