ಸರ್ಕಾರವನ್ನೇ ಅಲುಗಾಡಿಸಿದ್ದ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮತ್ತೆ ವಿವಾದ!

ಸರ್ಕಾರವನ್ನೇ ಅಲುಗಾಡಿಸಿದ್ದ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮತ್ತೆ ವಿವಾದ!

Published : Aug 12, 2022, 11:16 PM IST

ಚಾಮರಾಜಪೇಟೆ ಬೆನ್ನಲ್ಲೇ ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದ ಮತ್ತೆ ಭುಗಿಲೆದ್ದಿದೆ. ವರ್ಷಕ್ಕೆ ಒಂದು ಬಾರಿ ಗಣೇಶೋತ್ಸವ ಆಚರಿಸಲು ಈದ್ಗಾ ಮೈದಾನದಲ್ಲಿ ಅವಕಾಶ ನೀಡಬೇಕು ಎಂದು ಹಿಂದೂ ಪರ ಸಂಘಟನಗಳು ಮತ್ತೊಮ್ಮೆ ಮನವಿ ಮಾಡಿದೆ. 

ಬೆಂಗಳೂರು (ಆ.12): ಚಾಮರಾಜಪೇಟೆ ಬೆನ್ನಲ್ಲೇ ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದ ಮತ್ತೆ ಭುಗಿಲೆದ್ದಿದೆ. ವರ್ಷಕ್ಕೆ ಒಂದು ಬಾರಿ ಗಣೇಶೋತ್ಸವ ಆಚರಿಸಲು ಈದ್ಗಾ ಮೈದಾನದಲ್ಲಿ ಅವಕಾಶ ನೀಡಬೇಕು ಎಂದು ಹಿಂದೂ ಪರ ಸಂಘಟನಗಳು ಮತ್ತೊಮ್ಮೆ ಮನವಿ ಮಾಡಿದೆ. 1990ರ ದಶಕದಲ್ಲಿ ಇಡೀ ದೇಶವೇ ಈದ್ಗಾ ಮೈದಾನದ ವಿಚಾರದಲ್ಲಿ ಹೊತ್ತಿ ಉರಿದಿದೆ. ಇದೀಗ ಮತ್ತೆ ವಿವಾದಗ ಕಿಡಿ ಹೊತ್ತಿಕೊಂಡಿದೆ. ಇತ್ತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೀಗ ಕಂದಾಯ ಇಲಾಖೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಮಾಡಲು ಸಿದ್ದತೆ ಮಾಡಿಕೊಂಡಿದೆ. ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ಸಚಿವ ಆರ್ ಅಶೋಕ್ ನಾಳೆ ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ಭೇಟಿ ನೀಡಲಿದ್ದಾರೆ. ಆಗಸ್ಟ್ 15 ರಂದು ಈದ್ಗಾ ಮೈದಾನದಲ್ಲಿ ಕಂದಾಯ ಅಧಿಕಾರಿಗಳಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ ಎಂದು ಅಶೋಕ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಲೋಕಾಯುಕ್ತ ವಾರ್, ಪ್ರಿಯಾಂಕ್ ಖರ್ಗೆ ವಿವಾದ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more