ಸರ್ಕಾರವನ್ನೇ ಅಲುಗಾಡಿಸಿದ್ದ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮತ್ತೆ ವಿವಾದ!

ಸರ್ಕಾರವನ್ನೇ ಅಲುಗಾಡಿಸಿದ್ದ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮತ್ತೆ ವಿವಾದ!

Published : Aug 12, 2022, 11:16 PM IST

ಚಾಮರಾಜಪೇಟೆ ಬೆನ್ನಲ್ಲೇ ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದ ಮತ್ತೆ ಭುಗಿಲೆದ್ದಿದೆ. ವರ್ಷಕ್ಕೆ ಒಂದು ಬಾರಿ ಗಣೇಶೋತ್ಸವ ಆಚರಿಸಲು ಈದ್ಗಾ ಮೈದಾನದಲ್ಲಿ ಅವಕಾಶ ನೀಡಬೇಕು ಎಂದು ಹಿಂದೂ ಪರ ಸಂಘಟನಗಳು ಮತ್ತೊಮ್ಮೆ ಮನವಿ ಮಾಡಿದೆ. 

ಬೆಂಗಳೂರು (ಆ.12): ಚಾಮರಾಜಪೇಟೆ ಬೆನ್ನಲ್ಲೇ ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದ ಮತ್ತೆ ಭುಗಿಲೆದ್ದಿದೆ. ವರ್ಷಕ್ಕೆ ಒಂದು ಬಾರಿ ಗಣೇಶೋತ್ಸವ ಆಚರಿಸಲು ಈದ್ಗಾ ಮೈದಾನದಲ್ಲಿ ಅವಕಾಶ ನೀಡಬೇಕು ಎಂದು ಹಿಂದೂ ಪರ ಸಂಘಟನಗಳು ಮತ್ತೊಮ್ಮೆ ಮನವಿ ಮಾಡಿದೆ. 1990ರ ದಶಕದಲ್ಲಿ ಇಡೀ ದೇಶವೇ ಈದ್ಗಾ ಮೈದಾನದ ವಿಚಾರದಲ್ಲಿ ಹೊತ್ತಿ ಉರಿದಿದೆ. ಇದೀಗ ಮತ್ತೆ ವಿವಾದಗ ಕಿಡಿ ಹೊತ್ತಿಕೊಂಡಿದೆ. ಇತ್ತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೀಗ ಕಂದಾಯ ಇಲಾಖೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಮಾಡಲು ಸಿದ್ದತೆ ಮಾಡಿಕೊಂಡಿದೆ. ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ಸಚಿವ ಆರ್ ಅಶೋಕ್ ನಾಳೆ ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ಭೇಟಿ ನೀಡಲಿದ್ದಾರೆ. ಆಗಸ್ಟ್ 15 ರಂದು ಈದ್ಗಾ ಮೈದಾನದಲ್ಲಿ ಕಂದಾಯ ಅಧಿಕಾರಿಗಳಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ ಎಂದು ಅಶೋಕ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಲೋಕಾಯುಕ್ತ ವಾರ್, ಪ್ರಿಯಾಂಕ್ ಖರ್ಗೆ ವಿವಾದ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more