ಯುಪಿ, ಎಂಪಿ.. ಹರ್ಯಾಣ ಬಳಿಕ ಕರ್ನಾಟಕದಲ್ಲೂ ಲವ್ ಜಿಹಾದ್‌ ನಿಯಂತ್ರಣಕ್ಕೆ ಸಿದ್ಧತೆ?

ಯುಪಿ, ಎಂಪಿ.. ಹರ್ಯಾಣ ಬಳಿಕ ಕರ್ನಾಟಕದಲ್ಲೂ ಲವ್ ಜಿಹಾದ್‌ ನಿಯಂತ್ರಣಕ್ಕೆ ಸಿದ್ಧತೆ?

Suvarna News   | Asianet News
Published : Nov 24, 2020, 09:43 AM ISTUpdated : Nov 24, 2020, 09:45 AM IST

ಲವ್ ಜಿಹಾದ್‌ಗೆ ನಿಯಂತ್ರಣ ಹೇರುವ ಕಾಯ್ದೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸಬೇಕು ಎಂದು ಸಾರ್ವಜನಿಕ ವಲಯದಿಂದ ಒತ್ತಡ ಕೇಳಿ ಬರುತ್ತಿದೆ. ಕೇಸರಿ ಪಾಳಯದಲ್ಲಿ, ಹಿಂದೂ ಪರ ಸಂಘಟನೆಗಳಲ್ಲಿ ಈ ಬಗ್ಗೆ ಚರ್ಚೆ ಶುರುವಾಗಿದೆ. 
 

ಬೆಂಗಳೂರು (ನ. 24): ಲವ್ ಜಿಹಾದ್‌ಗೆ ನಿಯಂತ್ರಣ ಹೇರುವ ಕಾಯ್ದೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸಬೇಕು ಎಂದು ಸಾರ್ವಜನಿಕ ವಲಯದಿಂದ ಒತ್ತಡ ಕೇಳಿ ಬರುತ್ತಿದೆ. ಕೇಸರಿ ಪಾಳಯದಲ್ಲಿ, ಹಿಂದೂ ಪರ ಸಂಘಟನೆಗಳಲ್ಲಿ ಈ ಬಗ್ಗೆ ಚರ್ಚೆ ಶುರುವಾಗಿದೆ. 

ಪ್ರೀತಿಯ ಹೆಸರಲ್ಲಿ ಮತಾಂತರ ಮಾಡುವ ಲವ್‌ ಜಿಹಾದ್‌ಗೆ ನಿಯಂತ್ರಣ ಹೇರಬೇಕು. ನಿಷೇಧ ಮಾಡುವ ಸಂಬಂಧ ಪಕ್ಷದ ಕೋರ್‌ ಕಮಿಟಿ ಸಹ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಕಠಿಣವಾದ ಕಾಯ್ದೆ ಜಾರಿಗೊಳಿಸಬೇಕು ಎಂದು ಸಿಟಿ ರವಿ ಹೇಳಿದ್ದಾರೆ. 

ಪ್ರೀತಿಸುವಾಗ ಧರ್ಮ ಅಡ್ಡ ಬರುವುದಿಲ್ಲ. ಮದುವೆಯಾಗಬೇಕಾದರೆ ಧರ್ಮ ಯಾಕೆ ಅಡ್ಡ ಬರುತ್ತದೆ? ಮತಾಂತರ ಮಾಡುವುದೇ ಇವರ ಮೂಲ ಉದ್ದೇಶ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?