ಯುಪಿ, ಎಂಪಿ.. ಹರ್ಯಾಣ ಬಳಿಕ ಕರ್ನಾಟಕದಲ್ಲೂ ಲವ್ ಜಿಹಾದ್‌ ನಿಯಂತ್ರಣಕ್ಕೆ ಸಿದ್ಧತೆ?

ಯುಪಿ, ಎಂಪಿ.. ಹರ್ಯಾಣ ಬಳಿಕ ಕರ್ನಾಟಕದಲ್ಲೂ ಲವ್ ಜಿಹಾದ್‌ ನಿಯಂತ್ರಣಕ್ಕೆ ಸಿದ್ಧತೆ?

Suvarna News   | Asianet News
Published : Nov 24, 2020, 09:43 AM ISTUpdated : Nov 24, 2020, 09:45 AM IST

ಲವ್ ಜಿಹಾದ್‌ಗೆ ನಿಯಂತ್ರಣ ಹೇರುವ ಕಾಯ್ದೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸಬೇಕು ಎಂದು ಸಾರ್ವಜನಿಕ ವಲಯದಿಂದ ಒತ್ತಡ ಕೇಳಿ ಬರುತ್ತಿದೆ. ಕೇಸರಿ ಪಾಳಯದಲ್ಲಿ, ಹಿಂದೂ ಪರ ಸಂಘಟನೆಗಳಲ್ಲಿ ಈ ಬಗ್ಗೆ ಚರ್ಚೆ ಶುರುವಾಗಿದೆ. 
 

ಬೆಂಗಳೂರು (ನ. 24): ಲವ್ ಜಿಹಾದ್‌ಗೆ ನಿಯಂತ್ರಣ ಹೇರುವ ಕಾಯ್ದೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸಬೇಕು ಎಂದು ಸಾರ್ವಜನಿಕ ವಲಯದಿಂದ ಒತ್ತಡ ಕೇಳಿ ಬರುತ್ತಿದೆ. ಕೇಸರಿ ಪಾಳಯದಲ್ಲಿ, ಹಿಂದೂ ಪರ ಸಂಘಟನೆಗಳಲ್ಲಿ ಈ ಬಗ್ಗೆ ಚರ್ಚೆ ಶುರುವಾಗಿದೆ. 

ಪ್ರೀತಿಯ ಹೆಸರಲ್ಲಿ ಮತಾಂತರ ಮಾಡುವ ಲವ್‌ ಜಿಹಾದ್‌ಗೆ ನಿಯಂತ್ರಣ ಹೇರಬೇಕು. ನಿಷೇಧ ಮಾಡುವ ಸಂಬಂಧ ಪಕ್ಷದ ಕೋರ್‌ ಕಮಿಟಿ ಸಹ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಕಠಿಣವಾದ ಕಾಯ್ದೆ ಜಾರಿಗೊಳಿಸಬೇಕು ಎಂದು ಸಿಟಿ ರವಿ ಹೇಳಿದ್ದಾರೆ. 

ಪ್ರೀತಿಸುವಾಗ ಧರ್ಮ ಅಡ್ಡ ಬರುವುದಿಲ್ಲ. ಮದುವೆಯಾಗಬೇಕಾದರೆ ಧರ್ಮ ಯಾಕೆ ಅಡ್ಡ ಬರುತ್ತದೆ? ಮತಾಂತರ ಮಾಡುವುದೇ ಇವರ ಮೂಲ ಉದ್ದೇಶ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!