ಯುಪಿ, ಎಂಪಿ.. ಹರ್ಯಾಣ ಬಳಿಕ ಕರ್ನಾಟಕದಲ್ಲೂ ಲವ್ ಜಿಹಾದ್‌ ನಿಯಂತ್ರಣಕ್ಕೆ ಸಿದ್ಧತೆ?

ಯುಪಿ, ಎಂಪಿ.. ಹರ್ಯಾಣ ಬಳಿಕ ಕರ್ನಾಟಕದಲ್ಲೂ ಲವ್ ಜಿಹಾದ್‌ ನಿಯಂತ್ರಣಕ್ಕೆ ಸಿದ್ಧತೆ?

Suvarna News   | Asianet News
Published : Nov 24, 2020, 09:43 AM ISTUpdated : Nov 24, 2020, 09:45 AM IST

ಲವ್ ಜಿಹಾದ್‌ಗೆ ನಿಯಂತ್ರಣ ಹೇರುವ ಕಾಯ್ದೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸಬೇಕು ಎಂದು ಸಾರ್ವಜನಿಕ ವಲಯದಿಂದ ಒತ್ತಡ ಕೇಳಿ ಬರುತ್ತಿದೆ. ಕೇಸರಿ ಪಾಳಯದಲ್ಲಿ, ಹಿಂದೂ ಪರ ಸಂಘಟನೆಗಳಲ್ಲಿ ಈ ಬಗ್ಗೆ ಚರ್ಚೆ ಶುರುವಾಗಿದೆ. 
 

ಬೆಂಗಳೂರು (ನ. 24): ಲವ್ ಜಿಹಾದ್‌ಗೆ ನಿಯಂತ್ರಣ ಹೇರುವ ಕಾಯ್ದೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸಬೇಕು ಎಂದು ಸಾರ್ವಜನಿಕ ವಲಯದಿಂದ ಒತ್ತಡ ಕೇಳಿ ಬರುತ್ತಿದೆ. ಕೇಸರಿ ಪಾಳಯದಲ್ಲಿ, ಹಿಂದೂ ಪರ ಸಂಘಟನೆಗಳಲ್ಲಿ ಈ ಬಗ್ಗೆ ಚರ್ಚೆ ಶುರುವಾಗಿದೆ. 

ಪ್ರೀತಿಯ ಹೆಸರಲ್ಲಿ ಮತಾಂತರ ಮಾಡುವ ಲವ್‌ ಜಿಹಾದ್‌ಗೆ ನಿಯಂತ್ರಣ ಹೇರಬೇಕು. ನಿಷೇಧ ಮಾಡುವ ಸಂಬಂಧ ಪಕ್ಷದ ಕೋರ್‌ ಕಮಿಟಿ ಸಹ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಕಠಿಣವಾದ ಕಾಯ್ದೆ ಜಾರಿಗೊಳಿಸಬೇಕು ಎಂದು ಸಿಟಿ ರವಿ ಹೇಳಿದ್ದಾರೆ. 

ಪ್ರೀತಿಸುವಾಗ ಧರ್ಮ ಅಡ್ಡ ಬರುವುದಿಲ್ಲ. ಮದುವೆಯಾಗಬೇಕಾದರೆ ಧರ್ಮ ಯಾಕೆ ಅಡ್ಡ ಬರುತ್ತದೆ? ಮತಾಂತರ ಮಾಡುವುದೇ ಇವರ ಮೂಲ ಉದ್ದೇಶ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!