ಯುಪಿ, ಎಂಪಿ.. ಹರ್ಯಾಣ ಬಳಿಕ ಕರ್ನಾಟಕದಲ್ಲೂ ಲವ್ ಜಿಹಾದ್‌ ನಿಯಂತ್ರಣಕ್ಕೆ ಸಿದ್ಧತೆ?

ಯುಪಿ, ಎಂಪಿ.. ಹರ್ಯಾಣ ಬಳಿಕ ಕರ್ನಾಟಕದಲ್ಲೂ ಲವ್ ಜಿಹಾದ್‌ ನಿಯಂತ್ರಣಕ್ಕೆ ಸಿದ್ಧತೆ?

Suvarna News   | Asianet News
Published : Nov 24, 2020, 09:43 AM ISTUpdated : Nov 24, 2020, 09:45 AM IST

ಲವ್ ಜಿಹಾದ್‌ಗೆ ನಿಯಂತ್ರಣ ಹೇರುವ ಕಾಯ್ದೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸಬೇಕು ಎಂದು ಸಾರ್ವಜನಿಕ ವಲಯದಿಂದ ಒತ್ತಡ ಕೇಳಿ ಬರುತ್ತಿದೆ. ಕೇಸರಿ ಪಾಳಯದಲ್ಲಿ, ಹಿಂದೂ ಪರ ಸಂಘಟನೆಗಳಲ್ಲಿ ಈ ಬಗ್ಗೆ ಚರ್ಚೆ ಶುರುವಾಗಿದೆ. 
 

ಬೆಂಗಳೂರು (ನ. 24): ಲವ್ ಜಿಹಾದ್‌ಗೆ ನಿಯಂತ್ರಣ ಹೇರುವ ಕಾಯ್ದೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸಬೇಕು ಎಂದು ಸಾರ್ವಜನಿಕ ವಲಯದಿಂದ ಒತ್ತಡ ಕೇಳಿ ಬರುತ್ತಿದೆ. ಕೇಸರಿ ಪಾಳಯದಲ್ಲಿ, ಹಿಂದೂ ಪರ ಸಂಘಟನೆಗಳಲ್ಲಿ ಈ ಬಗ್ಗೆ ಚರ್ಚೆ ಶುರುವಾಗಿದೆ. 

ಪ್ರೀತಿಯ ಹೆಸರಲ್ಲಿ ಮತಾಂತರ ಮಾಡುವ ಲವ್‌ ಜಿಹಾದ್‌ಗೆ ನಿಯಂತ್ರಣ ಹೇರಬೇಕು. ನಿಷೇಧ ಮಾಡುವ ಸಂಬಂಧ ಪಕ್ಷದ ಕೋರ್‌ ಕಮಿಟಿ ಸಹ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಕಠಿಣವಾದ ಕಾಯ್ದೆ ಜಾರಿಗೊಳಿಸಬೇಕು ಎಂದು ಸಿಟಿ ರವಿ ಹೇಳಿದ್ದಾರೆ. 

ಪ್ರೀತಿಸುವಾಗ ಧರ್ಮ ಅಡ್ಡ ಬರುವುದಿಲ್ಲ. ಮದುವೆಯಾಗಬೇಕಾದರೆ ಧರ್ಮ ಯಾಕೆ ಅಡ್ಡ ಬರುತ್ತದೆ? ಮತಾಂತರ ಮಾಡುವುದೇ ಇವರ ಮೂಲ ಉದ್ದೇಶ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!