ಯುಪಿ, ಎಂಪಿ.. ಹರ್ಯಾಣ ಬಳಿಕ ಕರ್ನಾಟಕದಲ್ಲೂ ಲವ್ ಜಿಹಾದ್‌ ನಿಯಂತ್ರಣಕ್ಕೆ ಸಿದ್ಧತೆ?

ಯುಪಿ, ಎಂಪಿ.. ಹರ್ಯಾಣ ಬಳಿಕ ಕರ್ನಾಟಕದಲ್ಲೂ ಲವ್ ಜಿಹಾದ್‌ ನಿಯಂತ್ರಣಕ್ಕೆ ಸಿದ್ಧತೆ?

Published : Nov 24, 2020, 09:43 AM ISTUpdated : Nov 24, 2020, 09:45 AM IST

ಲವ್ ಜಿಹಾದ್‌ಗೆ ನಿಯಂತ್ರಣ ಹೇರುವ ಕಾಯ್ದೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸಬೇಕು ಎಂದು ಸಾರ್ವಜನಿಕ ವಲಯದಿಂದ ಒತ್ತಡ ಕೇಳಿ ಬರುತ್ತಿದೆ. ಕೇಸರಿ ಪಾಳಯದಲ್ಲಿ, ಹಿಂದೂ ಪರ ಸಂಘಟನೆಗಳಲ್ಲಿ ಈ ಬಗ್ಗೆ ಚರ್ಚೆ ಶುರುವಾಗಿದೆ. 
 

ಬೆಂಗಳೂರು (ನ. 24): ಲವ್ ಜಿಹಾದ್‌ಗೆ ನಿಯಂತ್ರಣ ಹೇರುವ ಕಾಯ್ದೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸಬೇಕು ಎಂದು ಸಾರ್ವಜನಿಕ ವಲಯದಿಂದ ಒತ್ತಡ ಕೇಳಿ ಬರುತ್ತಿದೆ. ಕೇಸರಿ ಪಾಳಯದಲ್ಲಿ, ಹಿಂದೂ ಪರ ಸಂಘಟನೆಗಳಲ್ಲಿ ಈ ಬಗ್ಗೆ ಚರ್ಚೆ ಶುರುವಾಗಿದೆ. 

ಪ್ರೀತಿಯ ಹೆಸರಲ್ಲಿ ಮತಾಂತರ ಮಾಡುವ ಲವ್‌ ಜಿಹಾದ್‌ಗೆ ನಿಯಂತ್ರಣ ಹೇರಬೇಕು. ನಿಷೇಧ ಮಾಡುವ ಸಂಬಂಧ ಪಕ್ಷದ ಕೋರ್‌ ಕಮಿಟಿ ಸಹ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಕಠಿಣವಾದ ಕಾಯ್ದೆ ಜಾರಿಗೊಳಿಸಬೇಕು ಎಂದು ಸಿಟಿ ರವಿ ಹೇಳಿದ್ದಾರೆ. 

ಪ್ರೀತಿಸುವಾಗ ಧರ್ಮ ಅಡ್ಡ ಬರುವುದಿಲ್ಲ. ಮದುವೆಯಾಗಬೇಕಾದರೆ ಧರ್ಮ ಯಾಕೆ ಅಡ್ಡ ಬರುತ್ತದೆ? ಮತಾಂತರ ಮಾಡುವುದೇ ಇವರ ಮೂಲ ಉದ್ದೇಶ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!