ಅಕ್ಷಯ ತೃತೀಯದಂದು ಹಿಂದೂ ಅಂಗಡಿಗಳಲ್ಲೇ ಚಿನ್ನ ಖರೀದಿಸಿ: ಹಿಂದೂಪರ ಸಂಘಟನೆಗಳ ಕರೆ

ಅಕ್ಷಯ ತೃತೀಯದಂದು ಹಿಂದೂ ಅಂಗಡಿಗಳಲ್ಲೇ ಚಿನ್ನ ಖರೀದಿಸಿ: ಹಿಂದೂಪರ ಸಂಘಟನೆಗಳ ಕರೆ

Published : Apr 25, 2022, 09:39 AM IST

ದೇವಸ್ಥಾನಗಳಲ್ಲಿನ ಜಾತ್ರೆ, ಮಾವು ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್‌-ಝಟ್ಕಾ ಕಟ್‌  (Jhatka Cut) ಮಾಂಸ ಖರೀದಿ ಅಭಿಯಾನಗಳ ಬಳಿಕ ಇದೀಗ ಅಕ್ಷಯ ತೃತೀಯದಂದು (Akshaya Tritiya) ಖರೀದಿಸುವ ಚಿನ್ನದ ವಿಚಾರದಲ್ಲೂ ಹಿಂದೂಪರ ಸಂಘಟನೆಗಳು ಅಭಿಯಾನ ಪ್ರಾರಂಭಿಸಿವೆ. 

ಬೆಂಗಳೂರು (ಏ. 25): ದೇವಸ್ಥಾನಗಳಲ್ಲಿನ ಜಾತ್ರೆ, ಮಾವು ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್‌-ಝಟ್ಕಾ ಕಟ್‌  (Jhatka Cut) ಮಾಂಸ ಖರೀದಿ ಅಭಿಯಾನಗಳ ಬಳಿಕ ಇದೀಗ ಅಕ್ಷಯ ತೃತೀಯದಂದು (Akshaya Tritiya) ಖರೀದಿಸುವ ಚಿನ್ನದ ವಿಚಾರದಲ್ಲೂ ಹಿಂದೂಪರ ಸಂಘಟನೆಗಳು ಅಭಿಯಾನ ಪ್ರಾರಂಭಿಸಿವೆ. 

 ಎಲ್ಲ ಹಿಂದೂಗಳು ಹಿಂದೂ ಮಾಲೀಕತ್ವದ ಆಭರಣದ ಅಂಗಡಿಗಳಲ್ಲೇ ಚಿನ್ನ ಖರೀದಿಸಬೇಕು ಎಂದು ಕರೆ ನೀಡಿವೆ. ಮುಸ್ಲಿಮರ ಅಂಗಡಿಯಲ್ಲಿ ಖರೀದಿಸಿದ ಚಿನ್ನದ ಲಾಭಾಂಶದ ಪಾಲು ಕೇರಳದಲ್ಲಿ ಲವ್‌ ಜಿಹಾದ್‌, ಮತಾಂತರಗಳಿಗೆ ಬಳಕೆಯಾಗುತ್ತದೆ ಎಂದು ಆರೋಪಿಸಿವೆ. ಈ ಅಭಿಯಾನಕ್ಕೆ ಶ್ರೀರಾಮಸೇನೆ ಬೆಂಬಲ ವ್ಯಕ್ತಪಡಿಸಿದೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more