ಅಕ್ಷಯ ತೃತೀಯದಂದು ಹಿಂದೂ ಅಂಗಡಿಗಳಲ್ಲೇ ಚಿನ್ನ ಖರೀದಿಸಿ: ಹಿಂದೂಪರ ಸಂಘಟನೆಗಳ ಕರೆ

ಅಕ್ಷಯ ತೃತೀಯದಂದು ಹಿಂದೂ ಅಂಗಡಿಗಳಲ್ಲೇ ಚಿನ್ನ ಖರೀದಿಸಿ: ಹಿಂದೂಪರ ಸಂಘಟನೆಗಳ ಕರೆ

Published : Apr 25, 2022, 09:39 AM IST

ದೇವಸ್ಥಾನಗಳಲ್ಲಿನ ಜಾತ್ರೆ, ಮಾವು ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್‌-ಝಟ್ಕಾ ಕಟ್‌  (Jhatka Cut) ಮಾಂಸ ಖರೀದಿ ಅಭಿಯಾನಗಳ ಬಳಿಕ ಇದೀಗ ಅಕ್ಷಯ ತೃತೀಯದಂದು (Akshaya Tritiya) ಖರೀದಿಸುವ ಚಿನ್ನದ ವಿಚಾರದಲ್ಲೂ ಹಿಂದೂಪರ ಸಂಘಟನೆಗಳು ಅಭಿಯಾನ ಪ್ರಾರಂಭಿಸಿವೆ. 

ಬೆಂಗಳೂರು (ಏ. 25): ದೇವಸ್ಥಾನಗಳಲ್ಲಿನ ಜಾತ್ರೆ, ಮಾವು ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್‌-ಝಟ್ಕಾ ಕಟ್‌  (Jhatka Cut) ಮಾಂಸ ಖರೀದಿ ಅಭಿಯಾನಗಳ ಬಳಿಕ ಇದೀಗ ಅಕ್ಷಯ ತೃತೀಯದಂದು (Akshaya Tritiya) ಖರೀದಿಸುವ ಚಿನ್ನದ ವಿಚಾರದಲ್ಲೂ ಹಿಂದೂಪರ ಸಂಘಟನೆಗಳು ಅಭಿಯಾನ ಪ್ರಾರಂಭಿಸಿವೆ. 

 ಎಲ್ಲ ಹಿಂದೂಗಳು ಹಿಂದೂ ಮಾಲೀಕತ್ವದ ಆಭರಣದ ಅಂಗಡಿಗಳಲ್ಲೇ ಚಿನ್ನ ಖರೀದಿಸಬೇಕು ಎಂದು ಕರೆ ನೀಡಿವೆ. ಮುಸ್ಲಿಮರ ಅಂಗಡಿಯಲ್ಲಿ ಖರೀದಿಸಿದ ಚಿನ್ನದ ಲಾಭಾಂಶದ ಪಾಲು ಕೇರಳದಲ್ಲಿ ಲವ್‌ ಜಿಹಾದ್‌, ಮತಾಂತರಗಳಿಗೆ ಬಳಕೆಯಾಗುತ್ತದೆ ಎಂದು ಆರೋಪಿಸಿವೆ. ಈ ಅಭಿಯಾನಕ್ಕೆ ಶ್ರೀರಾಮಸೇನೆ ಬೆಂಬಲ ವ್ಯಕ್ತಪಡಿಸಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more