ಅಕ್ಷಯ ತೃತೀಯದಂದು ಹಿಂದೂ ಅಂಗಡಿಗಳಲ್ಲೇ ಚಿನ್ನ ಖರೀದಿಸಿ: ಹಿಂದೂಪರ ಸಂಘಟನೆಗಳ ಕರೆ

ಅಕ್ಷಯ ತೃತೀಯದಂದು ಹಿಂದೂ ಅಂಗಡಿಗಳಲ್ಲೇ ಚಿನ್ನ ಖರೀದಿಸಿ: ಹಿಂದೂಪರ ಸಂಘಟನೆಗಳ ಕರೆ

Published : Apr 25, 2022, 09:39 AM IST

ದೇವಸ್ಥಾನಗಳಲ್ಲಿನ ಜಾತ್ರೆ, ಮಾವು ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್‌-ಝಟ್ಕಾ ಕಟ್‌  (Jhatka Cut) ಮಾಂಸ ಖರೀದಿ ಅಭಿಯಾನಗಳ ಬಳಿಕ ಇದೀಗ ಅಕ್ಷಯ ತೃತೀಯದಂದು (Akshaya Tritiya) ಖರೀದಿಸುವ ಚಿನ್ನದ ವಿಚಾರದಲ್ಲೂ ಹಿಂದೂಪರ ಸಂಘಟನೆಗಳು ಅಭಿಯಾನ ಪ್ರಾರಂಭಿಸಿವೆ. 

ಬೆಂಗಳೂರು (ಏ. 25): ದೇವಸ್ಥಾನಗಳಲ್ಲಿನ ಜಾತ್ರೆ, ಮಾವು ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್‌-ಝಟ್ಕಾ ಕಟ್‌  (Jhatka Cut) ಮಾಂಸ ಖರೀದಿ ಅಭಿಯಾನಗಳ ಬಳಿಕ ಇದೀಗ ಅಕ್ಷಯ ತೃತೀಯದಂದು (Akshaya Tritiya) ಖರೀದಿಸುವ ಚಿನ್ನದ ವಿಚಾರದಲ್ಲೂ ಹಿಂದೂಪರ ಸಂಘಟನೆಗಳು ಅಭಿಯಾನ ಪ್ರಾರಂಭಿಸಿವೆ. 

 ಎಲ್ಲ ಹಿಂದೂಗಳು ಹಿಂದೂ ಮಾಲೀಕತ್ವದ ಆಭರಣದ ಅಂಗಡಿಗಳಲ್ಲೇ ಚಿನ್ನ ಖರೀದಿಸಬೇಕು ಎಂದು ಕರೆ ನೀಡಿವೆ. ಮುಸ್ಲಿಮರ ಅಂಗಡಿಯಲ್ಲಿ ಖರೀದಿಸಿದ ಚಿನ್ನದ ಲಾಭಾಂಶದ ಪಾಲು ಕೇರಳದಲ್ಲಿ ಲವ್‌ ಜಿಹಾದ್‌, ಮತಾಂತರಗಳಿಗೆ ಬಳಕೆಯಾಗುತ್ತದೆ ಎಂದು ಆರೋಪಿಸಿವೆ. ಈ ಅಭಿಯಾನಕ್ಕೆ ಶ್ರೀರಾಮಸೇನೆ ಬೆಂಬಲ ವ್ಯಕ್ತಪಡಿಸಿದೆ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more