'ಕನ್ನಡಿಗರ ತಾಕತ್ತೇನು ಎಂದು ಮರಾಠಿಗರಿಗೆ ತೋರಿಸಲು ರೆಡಿ ಇದ್ದೇವೆ', ಠಾಕ್ರೆಗೆ ಸವಾಲ್..!

'ಕನ್ನಡಿಗರ ತಾಕತ್ತೇನು ಎಂದು ಮರಾಠಿಗರಿಗೆ ತೋರಿಸಲು ರೆಡಿ ಇದ್ದೇವೆ', ಠಾಕ್ರೆಗೆ ಸವಾಲ್..!

Suvarna News   | Asianet News
Published : Jan 27, 2021, 05:07 PM ISTUpdated : Jan 27, 2021, 05:12 PM IST

ಮರಾಠಿ ಅಸ್ಮಿತೆ ಮರಾಠಿಗರ ತಾಕತ್ತು ಎಂದು ತೋರಿಸುವ ಕಾಲ ಬಂದಿದೆ. ಕನ್ನಡಿಗರ ದೌರ್ಜನ್ಯವನ್ನು ನಾವು ಸಹಿಸಲ್ಲ. ದೌರ್ಜನ್ಯ ಮಾಡಿದರೆ ನಾವು ಪ್ರತಿಭಟಿಸ್ತೀವಿ. ಬೆಳಗಾವಿಯಲ್ಲಿದ್ದದ್ದು ಕನ್ನಡಿಗರ ತಾಕತ್ತಲ್ಲ, ಮರಾಠಿಗರ ತಾಕತ್ತು' ಎಂದು ಉದ್ಧವ್ ಠಾಕ್ರೆ ನಾಲಿಗೆ ಹರಿ ಬಿಟ್ಟಿದ್ದಾರೆ. 

ಬೆಂಗಳೂರು (ಜ. 27): ಮರಾಠಿ ಅಸ್ಮಿತೆ ಮರಾಠಿಗರ ತಾಕತ್ತು ಎಂದು ತೋರಿಸುವ ಕಾಲ ಬಂದಿದೆ. ಕನ್ನಡಿಗರ ದೌರ್ಜನ್ಯವನ್ನು ನಾವು ಸಹಿಸಲ್ಲ. ದೌರ್ಜನ್ಯ ಮಾಡಿದರೆ ನಾವು ಪ್ರತಿಭಟಿಸ್ತೀವಿ. ಬೆಳಗಾವಿಯಲ್ಲಿದ್ದದ್ದು ಕನ್ನಡಿಗರ ತಾಕತ್ತಲ್ಲ, ಮರಾಠಿಗರ ತಾಕತ್ತು' ಎಂದು ಉದ್ಧವ್ ಠಾಕ್ರೆ ನಾಲಿಗೆ ಹರಿ ಬಿಟ್ಟಿದ್ದಾರೆ. 

'ರಾಜಕೀಯವಾಗಿ ಸಂಪೂರ್ಣ ಬಿದ್ದು ಹೋಗಿದ್ದಾರೆ. ಮುಂದೆ ಅವರಿಗೆ ಭವಿಷ್ಯವಿಲ್ಲ. ಕನ್ನಡಿಗರ ತಾಕತ್ತೇನು ಎಂದು ಮರಾಠಿಗರಿಗೆ ತೋರಿಸಲು ರೆಡಿ ಇದ್ದೇವೆ. ಸಿಎಂ ಆಗಿರೋಕೆ ನಾಲಾಯಕ್ ಅವರು. ಏನೇ ಮಾತಾಡಿದರೂ ಒಂದಿಂಚು ಭೂಮಿಯನ್ನೂ ಪಡೆಯಲು ಸಾಧ್ಯವಿಲ್ಲ. ಬೆಳಗಾವಿ ಯಾವತ್ತೂ ಕರ್ನಾಟಕದ್ದೇ. ಬೆಳಗಾವಿಯಲ್ಲಿ ಎಂಇಎಸ್‌ನ್ನು ಸಂಪೂರ್ಣವಾಗಿ ನಿಷೇಧಿಸಬೇಕು' ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!