'ಕನ್ನಡಿಗರ ತಾಕತ್ತೇನು ಎಂದು ಮರಾಠಿಗರಿಗೆ ತೋರಿಸಲು ರೆಡಿ ಇದ್ದೇವೆ', ಠಾಕ್ರೆಗೆ ಸವಾಲ್..!

'ಕನ್ನಡಿಗರ ತಾಕತ್ತೇನು ಎಂದು ಮರಾಠಿಗರಿಗೆ ತೋರಿಸಲು ರೆಡಿ ಇದ್ದೇವೆ', ಠಾಕ್ರೆಗೆ ಸವಾಲ್..!

Suvarna News   | Asianet News
Published : Jan 27, 2021, 05:07 PM ISTUpdated : Jan 27, 2021, 05:12 PM IST

ಮರಾಠಿ ಅಸ್ಮಿತೆ ಮರಾಠಿಗರ ತಾಕತ್ತು ಎಂದು ತೋರಿಸುವ ಕಾಲ ಬಂದಿದೆ. ಕನ್ನಡಿಗರ ದೌರ್ಜನ್ಯವನ್ನು ನಾವು ಸಹಿಸಲ್ಲ. ದೌರ್ಜನ್ಯ ಮಾಡಿದರೆ ನಾವು ಪ್ರತಿಭಟಿಸ್ತೀವಿ. ಬೆಳಗಾವಿಯಲ್ಲಿದ್ದದ್ದು ಕನ್ನಡಿಗರ ತಾಕತ್ತಲ್ಲ, ಮರಾಠಿಗರ ತಾಕತ್ತು' ಎಂದು ಉದ್ಧವ್ ಠಾಕ್ರೆ ನಾಲಿಗೆ ಹರಿ ಬಿಟ್ಟಿದ್ದಾರೆ. 

ಬೆಂಗಳೂರು (ಜ. 27): ಮರಾಠಿ ಅಸ್ಮಿತೆ ಮರಾಠಿಗರ ತಾಕತ್ತು ಎಂದು ತೋರಿಸುವ ಕಾಲ ಬಂದಿದೆ. ಕನ್ನಡಿಗರ ದೌರ್ಜನ್ಯವನ್ನು ನಾವು ಸಹಿಸಲ್ಲ. ದೌರ್ಜನ್ಯ ಮಾಡಿದರೆ ನಾವು ಪ್ರತಿಭಟಿಸ್ತೀವಿ. ಬೆಳಗಾವಿಯಲ್ಲಿದ್ದದ್ದು ಕನ್ನಡಿಗರ ತಾಕತ್ತಲ್ಲ, ಮರಾಠಿಗರ ತಾಕತ್ತು' ಎಂದು ಉದ್ಧವ್ ಠಾಕ್ರೆ ನಾಲಿಗೆ ಹರಿ ಬಿಟ್ಟಿದ್ದಾರೆ. 

'ರಾಜಕೀಯವಾಗಿ ಸಂಪೂರ್ಣ ಬಿದ್ದು ಹೋಗಿದ್ದಾರೆ. ಮುಂದೆ ಅವರಿಗೆ ಭವಿಷ್ಯವಿಲ್ಲ. ಕನ್ನಡಿಗರ ತಾಕತ್ತೇನು ಎಂದು ಮರಾಠಿಗರಿಗೆ ತೋರಿಸಲು ರೆಡಿ ಇದ್ದೇವೆ. ಸಿಎಂ ಆಗಿರೋಕೆ ನಾಲಾಯಕ್ ಅವರು. ಏನೇ ಮಾತಾಡಿದರೂ ಒಂದಿಂಚು ಭೂಮಿಯನ್ನೂ ಪಡೆಯಲು ಸಾಧ್ಯವಿಲ್ಲ. ಬೆಳಗಾವಿ ಯಾವತ್ತೂ ಕರ್ನಾಟಕದ್ದೇ. ಬೆಳಗಾವಿಯಲ್ಲಿ ಎಂಇಎಸ್‌ನ್ನು ಸಂಪೂರ್ಣವಾಗಿ ನಿಷೇಧಿಸಬೇಕು' ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!