ಫೆ. 13 ಕ್ಕೆ ಕರ್ನಾಟಕ ಬಂದ್; ಏನಿರತ್ತೆ? ಏನಿರಲ್ಲ? ಇಲ್ಲಿದೆ ಡಿಟೇಲ್ಸ್

ಫೆ. 13 ಕ್ಕೆ ಕರ್ನಾಟಕ ಬಂದ್; ಏನಿರತ್ತೆ? ಏನಿರಲ್ಲ? ಇಲ್ಲಿದೆ ಡಿಟೇಲ್ಸ್

Suvarna News   | Asianet News
Published : Feb 09, 2020, 11:22 AM ISTUpdated : Feb 09, 2020, 12:12 PM IST

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಫೆ. 13 ರಂದು ಬಂದ್‌ಗೆ ಕರೆ ನೀಡಿವೆ. ಸಾರ್ವಜನಿಕರಿಗೆ ಬಂದ್ ಬಿಸಿ ತಟ್ಟುವ ಸಾಧ್ಯತೆ ಇದೆ. 

 

 

ಬೆಂಗಳೂರು (ಫೆ. 09): ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಫೆ. 13 ರಂದು ಬಂದ್‌ಗೆ ಕರೆ ನೀಡಿವೆ. ಸಾರ್ವಜನಿಕರಿಗೆ ಬಂದ್ ಬಿಸಿ ತಟ್ಟುವ ಸಾಧ್ಯತೆ ಇದೆ. 

ಕಾರ್ಮಿಕ ಸಂಘಟನೆಗಳು, ಸಿಐಟಿಯು ಸೇರಿದಂತೆ 400 ಕ್ಕೂ ಹೆಚ್ಚು ಸಂಘ ಸಂಸ್ಥೆಗಳು, ನಮ್ಮ ಕನ್ನಡ ರಕ್ಷಣಾ ವೇದಿಕೆ, ಜಯಕರ್ನಾಟಕ ಸಂಘಟನೆ, ಕರ್ನಾಟಕ ಸಂಘಟನೆಗಳ ಒಕ್ಕೂಟ, ಚಾಲಕರ ಸಂಘಟನೆಗಳ ಒಕ್ಕೂಟ, ಆಟೋ, ಟ್ಯಾಕ್ಸಿ ಚಾಲಕರ ಸಂಘ ಬಂದ್‌ಗೆ ಬೆಂಬಲ ನೀಡಿವೆ. 

ಫೆ. 13 ಕ್ಕೆ ಬಂದ್‌ಗೆ ಕರೆ ನೀಡಲಾಗಿದ್ದು, ಏನೆಲ್ಲಾ ಇರುತ್ತೆ? ಏನೆಲ್ಲಾ ಇರುವುದಿಲ್ಲ? ಇಲ್ಲಿದೆ ನೋಡಿ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?