ಫೆ. 13 ಕ್ಕೆ ಕರ್ನಾಟಕ ಬಂದ್; ಏನಿರತ್ತೆ? ಏನಿರಲ್ಲ? ಇಲ್ಲಿದೆ ಡಿಟೇಲ್ಸ್

ಫೆ. 13 ಕ್ಕೆ ಕರ್ನಾಟಕ ಬಂದ್; ಏನಿರತ್ತೆ? ಏನಿರಲ್ಲ? ಇಲ್ಲಿದೆ ಡಿಟೇಲ್ಸ್

Suvarna News   | Asianet News
Published : Feb 09, 2020, 11:22 AM ISTUpdated : Feb 09, 2020, 12:12 PM IST

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಫೆ. 13 ರಂದು ಬಂದ್‌ಗೆ ಕರೆ ನೀಡಿವೆ. ಸಾರ್ವಜನಿಕರಿಗೆ ಬಂದ್ ಬಿಸಿ ತಟ್ಟುವ ಸಾಧ್ಯತೆ ಇದೆ. 

 

 

ಬೆಂಗಳೂರು (ಫೆ. 09): ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಫೆ. 13 ರಂದು ಬಂದ್‌ಗೆ ಕರೆ ನೀಡಿವೆ. ಸಾರ್ವಜನಿಕರಿಗೆ ಬಂದ್ ಬಿಸಿ ತಟ್ಟುವ ಸಾಧ್ಯತೆ ಇದೆ. 

ಕಾರ್ಮಿಕ ಸಂಘಟನೆಗಳು, ಸಿಐಟಿಯು ಸೇರಿದಂತೆ 400 ಕ್ಕೂ ಹೆಚ್ಚು ಸಂಘ ಸಂಸ್ಥೆಗಳು, ನಮ್ಮ ಕನ್ನಡ ರಕ್ಷಣಾ ವೇದಿಕೆ, ಜಯಕರ್ನಾಟಕ ಸಂಘಟನೆ, ಕರ್ನಾಟಕ ಸಂಘಟನೆಗಳ ಒಕ್ಕೂಟ, ಚಾಲಕರ ಸಂಘಟನೆಗಳ ಒಕ್ಕೂಟ, ಆಟೋ, ಟ್ಯಾಕ್ಸಿ ಚಾಲಕರ ಸಂಘ ಬಂದ್‌ಗೆ ಬೆಂಬಲ ನೀಡಿವೆ. 

ಫೆ. 13 ಕ್ಕೆ ಬಂದ್‌ಗೆ ಕರೆ ನೀಡಲಾಗಿದ್ದು, ಏನೆಲ್ಲಾ ಇರುತ್ತೆ? ಏನೆಲ್ಲಾ ಇರುವುದಿಲ್ಲ? ಇಲ್ಲಿದೆ ನೋಡಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!