Belagavi Riot: MES ಪುಂಡಾಟಿಕೆ ಖಂಡಿಸಿ ಕರ್ನಾಟಕ ಬಂದ್? ಕರವೇ ಮಹತ್ವದ ಸಭೆ

Belagavi Riot: MES ಪುಂಡಾಟಿಕೆ ಖಂಡಿಸಿ ಕರ್ನಾಟಕ ಬಂದ್? ಕರವೇ ಮಹತ್ವದ ಸಭೆ

Published : Dec 22, 2021, 01:57 PM IST

ಎಂಇಎಸ್ ನಿಷೇಧಿಸುವಂತೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ನಿರ್ಧರಿಸಿವೆ. ಕೆಲವೇ ಸಮಯದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಬಂದ್‌ ಬಗ್ಗೆ ನಿರ್ಧಾರವಾಗಲಿದೆ. 

ಬೆಂಗಳೂರು (ಡಿ. 22): ಬೆಳಗಾವಿಯಲ್ಲಿ (Belagavi) ಎಂಇಎಸ್‌ (MES) ನಡೆಸಿದ ಪುಂಡಾಟಿಕೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆಗಳು ಮುಂದುವರೆದಿದ್ದು ಕರ್ನಾಟಕ ಪ್ರಜಾ ವೇದಿಕೆ, ಜಯ ಕರ್ನಾಟಕ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘವು ಪ್ರತಿಭಟನೆ ನಡೆಸಿದವು.

ಎಂಇಎಸ್ ನಿಷೇಧಿಸುವಂತೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ನಿರ್ಧರಿಸಿವೆ. ಕೆಲವೇ ಸಮಯದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಬಂದ್‌ ಬಗ್ಗೆ ನಿರ್ಧಾರವಾಗಲಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more