ಬೆಂಗಳೂರು ಗಲಭೆ: ಕಾಂಗ್ರೆಸ್‌ಗೆ ಸಿಎಂ ಯಡಿಯೂರಪ್ಪ ತಿರುಗೇಟು

ಬೆಂಗಳೂರು ಗಲಭೆ: ಕಾಂಗ್ರೆಸ್‌ಗೆ ಸಿಎಂ ಯಡಿಯೂರಪ್ಪ ತಿರುಗೇಟು

Suvarna News   | Asianet News
Published : Aug 21, 2020, 03:52 PM ISTUpdated : Aug 21, 2020, 04:08 PM IST

ಡಿಜೆ ಹಳ್ಳಿ ಪ್ರಕರಣ| ಕಾಂಗ್ರೆಸ್‌ಗೆ ಯಡಿಯೂರಪ್ಪ ತಿರುಗೇಟು|ತನಿಖೆಯ ಬಳಿಕ ಯಾರು ರಾಜಕೀಯ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಲಿದೆ|ನಮಗೇನು ರಾಜಕೀಯ ಮಾಡುವ ಅವಶ್ಯಕತೆ ಇಲ್ಲ| 

ಬೆಂಗಳೂರು(ಆ.21): ಡಿಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ತನಿಖೆಯ ಬಳಿಕ ಯಾರು ರಾಜಕೀಯ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಲಿದೆ ಎಂದು ಹೇಳಿದ್ದಾರೆ. 

ಬೆಂಗಳೂರು ಗಲಭೆ : ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸಿಗೆ ಹೊಸ ಟ್ವಿಸ್ಟ್

ನಮಗೇನು ರಾಜಕೀಯ ಮಾಡುವ ಅವಶ್ಯಕತೆ ಇಲ್ಲ, ತನಿಖೆಯಿಂದ ಅನೇಕ ಘಟನೆಗಳು ಹೊರಗೆ ಬರುತ್ತಿವೆ. ಸತ್ಯ ಸಂಗತಿ ಹೊರಗಡೆ ಬರುತ್ತಿವೆ, ತನಿಖೆಯ ಬಳಿಕ ಎಲ್ಲ ಸತ್ಯ ಬಯಲಿಗೆ ಬೀಳಲಿದೆ ಎಂದು ಹೇಳಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!