ಕಲ್ಲಿನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಜೋಕ್‌ ಆಫ್‌ ದಿ ವರ್ಲ್ಡ್‌: ಪ್ರೊ.ಮಹೇಶ್ ಚಂದ್ರಗುರು

ಕಲ್ಲಿನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಜೋಕ್‌ ಆಫ್‌ ದಿ ವರ್ಲ್ಡ್‌: ಪ್ರೊ.ಮಹೇಶ್ ಚಂದ್ರಗುರು

Published : Jan 21, 2024, 12:52 PM IST

ರಾಮ ಮಂದಿರ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪ್ರೊ.ಮಹೇಶ್ ಚಂದ್ರಗುರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದು, ಇದರ ವಿಡಿಯೋ ಇಲ್ಲಿದೆ..

ಅಯೋಧ್ಯೆಯಲ್ಲಿ ನಾಳೆ ರಾಮನ ಪ್ರಾಣ ಪ್ರತಿಷ್ಠಾಪನೆ(Prana Pratishthana) ನಡೆಯಲಿದೆ. ಆದ್ರೆ ಇದರ ಉದ್ಘಾಟನೆ ಸೇರಿದಂತೆ, ರಜೆಗೂ ವಿರೋಧಗಳು ವ್ಯಕ್ತವಾಗುತ್ತಿವೆ. ಕರ್ನಾಟಕದಲ್ಲೂ(Karnataka) ರಜೆ ಘೋಷಣೆ ಮಾಡಬೇಕೆಂದು ಬಿಜೆಪಿ(BJP) ಆಗ್ರಹಿಸಿದೆ. ಕೇಂದ್ರ ಸರ್ಕಾರ ಈಗಾಗಲೇ ಅರ್ಧ ದಿನ ರಜೆ ಘೋಷಣೆ ಮಾಡಿದೆ. ರಾಮ ಮಂದಿರ(Ram Mandir) ಉದ್ಘಾಟನೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಪ್ರೊ.ಮಹೇಶ್ ಚಂದ್ರಗುರು(Prof Mahesh Chandraguru) ಮಾತನಾಡಿದ್ದಾರೆ. ರಾಮ ಹಿಂದೂಗಳ(hindus)ಆರಾಧ್ಯ ದೈವ. ಆದ್ರೆ ಆತ ಯುನಿವರ್ಸಲ್‌ ಗಾಡ್‌ ಅಲ್ಲ. ರಾಮ ಮಂದಿರಕ್ಕೆ ನಮ್ಮ ವಿರೋಧವಿಲ್ಲ. ಆದ್ರೆ ಇದನ್ನು ವೈಭವೀಕರಿಸುವುದು ಯಾಕೆ ಎಂದು ಪ್ರೊ.ಮಹೇಶ್ ಚಂದ್ರಗುರು ಕೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Ram Mandir: ಸಕ್ಕರೆ ನಾಡಿಗೂ ಶ್ರೀರಾಮನಿಗೂ ಇದೆ ಸಂಬಂಧ..! ಬಾಣದಿಂದಲೇ ಸೃಷ್ಟಿಸಿದ ಧನುಷ್ಕೋಟಿ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more