ಕಲ್ಲಿನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಜೋಕ್‌ ಆಫ್‌ ದಿ ವರ್ಲ್ಡ್‌: ಪ್ರೊ.ಮಹೇಶ್ ಚಂದ್ರಗುರು

ಕಲ್ಲಿನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಜೋಕ್‌ ಆಫ್‌ ದಿ ವರ್ಲ್ಡ್‌: ಪ್ರೊ.ಮಹೇಶ್ ಚಂದ್ರಗುರು

Published : Jan 21, 2024, 12:52 PM IST

ರಾಮ ಮಂದಿರ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪ್ರೊ.ಮಹೇಶ್ ಚಂದ್ರಗುರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದು, ಇದರ ವಿಡಿಯೋ ಇಲ್ಲಿದೆ..

ಅಯೋಧ್ಯೆಯಲ್ಲಿ ನಾಳೆ ರಾಮನ ಪ್ರಾಣ ಪ್ರತಿಷ್ಠಾಪನೆ(Prana Pratishthana) ನಡೆಯಲಿದೆ. ಆದ್ರೆ ಇದರ ಉದ್ಘಾಟನೆ ಸೇರಿದಂತೆ, ರಜೆಗೂ ವಿರೋಧಗಳು ವ್ಯಕ್ತವಾಗುತ್ತಿವೆ. ಕರ್ನಾಟಕದಲ್ಲೂ(Karnataka) ರಜೆ ಘೋಷಣೆ ಮಾಡಬೇಕೆಂದು ಬಿಜೆಪಿ(BJP) ಆಗ್ರಹಿಸಿದೆ. ಕೇಂದ್ರ ಸರ್ಕಾರ ಈಗಾಗಲೇ ಅರ್ಧ ದಿನ ರಜೆ ಘೋಷಣೆ ಮಾಡಿದೆ. ರಾಮ ಮಂದಿರ(Ram Mandir) ಉದ್ಘಾಟನೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಪ್ರೊ.ಮಹೇಶ್ ಚಂದ್ರಗುರು(Prof Mahesh Chandraguru) ಮಾತನಾಡಿದ್ದಾರೆ. ರಾಮ ಹಿಂದೂಗಳ(hindus)ಆರಾಧ್ಯ ದೈವ. ಆದ್ರೆ ಆತ ಯುನಿವರ್ಸಲ್‌ ಗಾಡ್‌ ಅಲ್ಲ. ರಾಮ ಮಂದಿರಕ್ಕೆ ನಮ್ಮ ವಿರೋಧವಿಲ್ಲ. ಆದ್ರೆ ಇದನ್ನು ವೈಭವೀಕರಿಸುವುದು ಯಾಕೆ ಎಂದು ಪ್ರೊ.ಮಹೇಶ್ ಚಂದ್ರಗುರು ಕೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Ram Mandir: ಸಕ್ಕರೆ ನಾಡಿಗೂ ಶ್ರೀರಾಮನಿಗೂ ಇದೆ ಸಂಬಂಧ..! ಬಾಣದಿಂದಲೇ ಸೃಷ್ಟಿಸಿದ ಧನುಷ್ಕೋಟಿ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more