ಕಲ್ಲಿನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಜೋಕ್‌ ಆಫ್‌ ದಿ ವರ್ಲ್ಡ್‌: ಪ್ರೊ.ಮಹೇಶ್ ಚಂದ್ರಗುರು

ಕಲ್ಲಿನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಜೋಕ್‌ ಆಫ್‌ ದಿ ವರ್ಲ್ಡ್‌: ಪ್ರೊ.ಮಹೇಶ್ ಚಂದ್ರಗುರು

Published : Jan 21, 2024, 12:52 PM IST

ರಾಮ ಮಂದಿರ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪ್ರೊ.ಮಹೇಶ್ ಚಂದ್ರಗುರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದು, ಇದರ ವಿಡಿಯೋ ಇಲ್ಲಿದೆ..

ಅಯೋಧ್ಯೆಯಲ್ಲಿ ನಾಳೆ ರಾಮನ ಪ್ರಾಣ ಪ್ರತಿಷ್ಠಾಪನೆ(Prana Pratishthana) ನಡೆಯಲಿದೆ. ಆದ್ರೆ ಇದರ ಉದ್ಘಾಟನೆ ಸೇರಿದಂತೆ, ರಜೆಗೂ ವಿರೋಧಗಳು ವ್ಯಕ್ತವಾಗುತ್ತಿವೆ. ಕರ್ನಾಟಕದಲ್ಲೂ(Karnataka) ರಜೆ ಘೋಷಣೆ ಮಾಡಬೇಕೆಂದು ಬಿಜೆಪಿ(BJP) ಆಗ್ರಹಿಸಿದೆ. ಕೇಂದ್ರ ಸರ್ಕಾರ ಈಗಾಗಲೇ ಅರ್ಧ ದಿನ ರಜೆ ಘೋಷಣೆ ಮಾಡಿದೆ. ರಾಮ ಮಂದಿರ(Ram Mandir) ಉದ್ಘಾಟನೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಪ್ರೊ.ಮಹೇಶ್ ಚಂದ್ರಗುರು(Prof Mahesh Chandraguru) ಮಾತನಾಡಿದ್ದಾರೆ. ರಾಮ ಹಿಂದೂಗಳ(hindus)ಆರಾಧ್ಯ ದೈವ. ಆದ್ರೆ ಆತ ಯುನಿವರ್ಸಲ್‌ ಗಾಡ್‌ ಅಲ್ಲ. ರಾಮ ಮಂದಿರಕ್ಕೆ ನಮ್ಮ ವಿರೋಧವಿಲ್ಲ. ಆದ್ರೆ ಇದನ್ನು ವೈಭವೀಕರಿಸುವುದು ಯಾಕೆ ಎಂದು ಪ್ರೊ.ಮಹೇಶ್ ಚಂದ್ರಗುರು ಕೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Ram Mandir: ಸಕ್ಕರೆ ನಾಡಿಗೂ ಶ್ರೀರಾಮನಿಗೂ ಇದೆ ಸಂಬಂಧ..! ಬಾಣದಿಂದಲೇ ಸೃಷ್ಟಿಸಿದ ಧನುಷ್ಕೋಟಿ..!

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more