Protest Against Potholes: ಪ್ರತಿಭಟನೆಗೆ ಬಂದ ಆಪ್ ಕಾರ್ಯಕರ್ತರಿಗೆ ಸ್ಥಳೀಯರಿಂದ ಕ್ಲಾಸ್

Protest Against Potholes: ಪ್ರತಿಭಟನೆಗೆ ಬಂದ ಆಪ್ ಕಾರ್ಯಕರ್ತರಿಗೆ ಸ್ಥಳೀಯರಿಂದ ಕ್ಲಾಸ್

Published : Mar 14, 2022, 05:03 PM ISTUpdated : Mar 14, 2022, 05:55 PM IST

ಸಿಲಿಕಾನ್ ಸಿಟಿಯಲ್ಲಿ ರಸ್ತೆಗುಂಡಿಗಳಿಗೆ ಮುಕ್ತಿಯೇ ಇಲ್ಲ. ಇಂದು ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದಾನೆ. ರಸ್ತೆ ಗುಂಡಿ ಅದ್ವಾನವನ್ನು ಖಂಡಿಸಿ, ಆಪ್ ಕಾರ್ಯಕರ್ತರು ಪ್ರತಿಭಟನೆಗೆ ಬರುತ್ತಾರೆ. ಸ್ಥಳೀಯ ಶಾಸಕರಿಗೆ ಧಿಕ್ಕಾರ ಕೂಗುತ್ತಾರೆ. 

ಬೆಂಗಳೂರು (ಮಾ, 14): ಸಿಲಿಕಾನ್ ಸಿಟಿಯಲ್ಲಿ ರಸ್ತೆಗುಂಡಿಗಳಿಗೆ ಮುಕ್ತಿಯೇ ಇಲ್ಲ. ಇಂದು ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದಾನೆ. ರಸ್ತೆ ಗುಂಡಿ ಅದ್ವಾನವನ್ನು ಖಂಡಿಸಿ, ಆಪ್ ಕಾರ್ಯಕರ್ತರು ಪ್ರತಿಭಟನೆಗೆ ಬರುತ್ತಾರೆ. ಸ್ಥಳೀಯ ಶಾಸಕರಿಗೆ ಧಿಕ್ಕಾರ ಕೂಗುತ್ತಾರೆ. ಆಗ ಸ್ಥಳೀಯರು ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. 'ಶಾಸಕರನ್ನು ಯಾಕೆ ದೂರುತ್ತೀರಿ..? ಕೆಲಸ ಮಾಡದ ಅಧಿಕಾರಿಗಳನ್ನು ಟೀಕಿಸಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more