Protest Against Potholes: ಪ್ರತಿಭಟನೆಗೆ ಬಂದ ಆಪ್ ಕಾರ್ಯಕರ್ತರಿಗೆ ಸ್ಥಳೀಯರಿಂದ ಕ್ಲಾಸ್

Protest Against Potholes: ಪ್ರತಿಭಟನೆಗೆ ಬಂದ ಆಪ್ ಕಾರ್ಯಕರ್ತರಿಗೆ ಸ್ಥಳೀಯರಿಂದ ಕ್ಲಾಸ್

Published : Mar 14, 2022, 05:03 PM ISTUpdated : Mar 14, 2022, 05:55 PM IST

ಸಿಲಿಕಾನ್ ಸಿಟಿಯಲ್ಲಿ ರಸ್ತೆಗುಂಡಿಗಳಿಗೆ ಮುಕ್ತಿಯೇ ಇಲ್ಲ. ಇಂದು ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದಾನೆ. ರಸ್ತೆ ಗುಂಡಿ ಅದ್ವಾನವನ್ನು ಖಂಡಿಸಿ, ಆಪ್ ಕಾರ್ಯಕರ್ತರು ಪ್ರತಿಭಟನೆಗೆ ಬರುತ್ತಾರೆ. ಸ್ಥಳೀಯ ಶಾಸಕರಿಗೆ ಧಿಕ್ಕಾರ ಕೂಗುತ್ತಾರೆ. 

ಬೆಂಗಳೂರು (ಮಾ, 14): ಸಿಲಿಕಾನ್ ಸಿಟಿಯಲ್ಲಿ ರಸ್ತೆಗುಂಡಿಗಳಿಗೆ ಮುಕ್ತಿಯೇ ಇಲ್ಲ. ಇಂದು ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದಾನೆ. ರಸ್ತೆ ಗುಂಡಿ ಅದ್ವಾನವನ್ನು ಖಂಡಿಸಿ, ಆಪ್ ಕಾರ್ಯಕರ್ತರು ಪ್ರತಿಭಟನೆಗೆ ಬರುತ್ತಾರೆ. ಸ್ಥಳೀಯ ಶಾಸಕರಿಗೆ ಧಿಕ್ಕಾರ ಕೂಗುತ್ತಾರೆ. ಆಗ ಸ್ಥಳೀಯರು ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. 'ಶಾಸಕರನ್ನು ಯಾಕೆ ದೂರುತ್ತೀರಿ..? ಕೆಲಸ ಮಾಡದ ಅಧಿಕಾರಿಗಳನ್ನು ಟೀಕಿಸಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more