ಸಿದ್ದರಾಮಯ್ಯ ಆಪ್ತ ಮಲ್ಲೇಶ್‌ ವಿರುದ್ಧ ಬ್ರಾಹ್ಮಣರು ಕೆಂಡ, ಪ್ರತಿಭಟನೆಗೆ ಕರೆ

ಸಿದ್ದರಾಮಯ್ಯ ಆಪ್ತ ಮಲ್ಲೇಶ್‌ ವಿರುದ್ಧ ಬ್ರಾಹ್ಮಣರು ಕೆಂಡ, ಪ್ರತಿಭಟನೆಗೆ ಕರೆ

Published : Nov 17, 2022, 12:12 PM IST

ಮಲ್ಲೇಶ್‌ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ. ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಅವರು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ. 

ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಮಲ್ಲೇಶ್‌ ಹೇಳಿಕೆ ನೀಡಿದ್ದು, ವಿವಾದವಾಗಿ ಪರಿಣಮಿಸಿದೆ. ಈ ಹಿನ್ನೆಲೆ ಅವರ ವಿರುದ್ಧ ಸುಮೋಟೋ ಕೇಸ್‌ ದಾಖಲಿಸಿ ಬಂಧನಕ್ಕೆ ಆಗ್ರಹ ವ್ಯಕ್ತವಾಗುತ್ತಿದೆ. ಮಲ್ಲೇಶ್‌ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ. ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಅವರು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more