ಬೆಡ್ ಕೊರತೆ: ಆಸ್ಪತ್ರೆಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವ ಅಶೋಕ್!

May 7, 2021, 6:51 PM IST

ಬೆಂಗಳೂರು, (ಮೇ.07): ರಾಜ್ಯದಲ್ಲಿ ಕೊರೋನಾ ಸೋಂಕತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮತ್ತೊಂದೆಡೆ ಆಸ್ಪತ್ರೆಯಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಎದುರಾಗಿದ್ದು, ಸೋಂಕಿತರು ಪರದಾಡುತ್ತಿದ್ದಾರೆ,

ಬೆಡ್ ಮಾಫಿಯಾ : 17 ಸಿಬ್ಬಂದಿಗೆ ಗೇಟ್‌ಪಾಸ್, ಬಿಬಿಎಂಪಿ ಸಿಬ್ಬಂದಿಯೂ ಶಾಮೀಲು? 

ಇನ್ನು ಈ ಬಗ್ಗೆ ಇಂದು (ಶುಕ್ರವಾರ) ರಾಜ್ಯದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಬೆಡ್ ವ್ಯವಸ್ಥೆಯ ಜವಾಬ್ದಾರಿ ಹೊತ್ತಿರುವ ಸಚಿವ ಆರ್. ಅಶೋಕ್ ಮಹತ್ವದ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಗಳಿಗೆ ಖಡಕ್ ಎಚ್ಚರಿಕೆ ರವಾನಿಸಿದರು.