ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಟ್ಯಾಬ್ಲೋಗೆ 2ನೇ ಪ್ರಶಸ್ತಿ: ವಾರ್ತಾ ಇಲಾಖೆ ಆಯುಕ್ತ ಹರ್ಷ ಸಂತಸ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಟ್ಯಾಬ್ಲೋಗೆ 2ನೇ ಪ್ರಶಸ್ತಿ: ವಾರ್ತಾ ಇಲಾಖೆ ಆಯುಕ್ತ ಹರ್ಷ ಸಂತಸ

Contributor Asianet   | Asianet News
Published : Feb 06, 2022, 12:59 PM IST

*  2ನೇ ಪ್ರಶಸ್ತಿ ಸಿಕ್ಕಿರೋದಕ್ಕೆ ವಾರ್ತಾ ಇಲಾಖೆ ಆಯುಕ್ತ ಪಿ.ಎಸ್‌. ಹರ್ಷ ಸಂತಸ 
*  6 ತಿಂಗಳ ಸತತ ಪ್ರಯತ್ನದಿಂದ ವಿಶೇಷವಾದ ಟ್ಯಾಬ್ಲೋ ಸಿದ್ಧಪಡಿಸಲಾಗಿತ್ತು
*  ಕಲಾವಿದರಿಗೆ ಹರ್ಷ ಧನ್ಯವಾದ ಸಲ್ಲಿಸಿದ ಹರ್ಷ
 

ಬೆಂಗಳೂರು(ಫೆ.06): ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಕರಕುಶಲ ಕಲೆಗಳ ತೊಟ್ಟಿಲು ಶೀರ್ಷಿಕೆಯಡಿ ಪ್ರದರ್ಶನಗೊಂಡಿದ್ದ ಟ್ಯಾಬ್ಲೋಗೆ 2ನೇ ಪ್ರಶಸ್ತಿ ಸಿಕ್ಕಿರೋದಕ್ಕೆ ವಾರ್ತಾ ಇಲಾಖೆ ಆಯುಕ್ತ ಪಿ.ಎಸ್‌. ಹರ್ಷ ಸಂತಸ ವ್ಯಕ್ತಪಡಿಸಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಪಿ.ಎಸ್‌. ಹರ್ಷ ಅವರು, ಆರು ತಿಂಗಳ ಸತತ ಪ್ರಯತ್ನದಿಂದ ವಿಶೇಷವಾದ ಟ್ಯಾಬ್ಲೋ ಸಿದ್ಧಪಡಿಸಲಾಗಿತ್ತು. ದೆಹಲಿಯ ಕೊರೆಯುವ ಚಳಿಯಲ್ಲಿ ರಾಜ್ಯದ 16 ಕಲಾಪ್ರಕಾರಗಳನ್ನ ಸಿದ್ಧಗೊಳಿಸಲಾಗಿದ್ದ ಕಲಾವಿದರಿಗೆ ಹರ್ಷ ಧನ್ಯವಾದಗಳನ್ನ ಸಲ್ಲಿಸಿದ್ದಾರೆ.

4 ತಿಂಗಳು ಸಂಬಳವಿಲ್ಲದೇ, ಕೆಲಸವಿಲ್ಲದೇ ಪರದಾಡುತ್ತಿದ್ದ ಕರ್ನಾಟಕದ ಕಾರ್ಮಿಕರ ರಕ್ಷಣೆ

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!