ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಟ್ಯಾಬ್ಲೋಗೆ 2ನೇ ಪ್ರಶಸ್ತಿ: ವಾರ್ತಾ ಇಲಾಖೆ ಆಯುಕ್ತ ಹರ್ಷ ಸಂತಸ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಟ್ಯಾಬ್ಲೋಗೆ 2ನೇ ಪ್ರಶಸ್ತಿ: ವಾರ್ತಾ ಇಲಾಖೆ ಆಯುಕ್ತ ಹರ್ಷ ಸಂತಸ

Contributor Asianet   | Asianet News
Published : Feb 06, 2022, 12:59 PM IST

*  2ನೇ ಪ್ರಶಸ್ತಿ ಸಿಕ್ಕಿರೋದಕ್ಕೆ ವಾರ್ತಾ ಇಲಾಖೆ ಆಯುಕ್ತ ಪಿ.ಎಸ್‌. ಹರ್ಷ ಸಂತಸ 
*  6 ತಿಂಗಳ ಸತತ ಪ್ರಯತ್ನದಿಂದ ವಿಶೇಷವಾದ ಟ್ಯಾಬ್ಲೋ ಸಿದ್ಧಪಡಿಸಲಾಗಿತ್ತು
*  ಕಲಾವಿದರಿಗೆ ಹರ್ಷ ಧನ್ಯವಾದ ಸಲ್ಲಿಸಿದ ಹರ್ಷ
 

ಬೆಂಗಳೂರು(ಫೆ.06): ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಕರಕುಶಲ ಕಲೆಗಳ ತೊಟ್ಟಿಲು ಶೀರ್ಷಿಕೆಯಡಿ ಪ್ರದರ್ಶನಗೊಂಡಿದ್ದ ಟ್ಯಾಬ್ಲೋಗೆ 2ನೇ ಪ್ರಶಸ್ತಿ ಸಿಕ್ಕಿರೋದಕ್ಕೆ ವಾರ್ತಾ ಇಲಾಖೆ ಆಯುಕ್ತ ಪಿ.ಎಸ್‌. ಹರ್ಷ ಸಂತಸ ವ್ಯಕ್ತಪಡಿಸಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಪಿ.ಎಸ್‌. ಹರ್ಷ ಅವರು, ಆರು ತಿಂಗಳ ಸತತ ಪ್ರಯತ್ನದಿಂದ ವಿಶೇಷವಾದ ಟ್ಯಾಬ್ಲೋ ಸಿದ್ಧಪಡಿಸಲಾಗಿತ್ತು. ದೆಹಲಿಯ ಕೊರೆಯುವ ಚಳಿಯಲ್ಲಿ ರಾಜ್ಯದ 16 ಕಲಾಪ್ರಕಾರಗಳನ್ನ ಸಿದ್ಧಗೊಳಿಸಲಾಗಿದ್ದ ಕಲಾವಿದರಿಗೆ ಹರ್ಷ ಧನ್ಯವಾದಗಳನ್ನ ಸಲ್ಲಿಸಿದ್ದಾರೆ.

4 ತಿಂಗಳು ಸಂಬಳವಿಲ್ಲದೇ, ಕೆಲಸವಿಲ್ಲದೇ ಪರದಾಡುತ್ತಿದ್ದ ಕರ್ನಾಟಕದ ಕಾರ್ಮಿಕರ ರಕ್ಷಣೆ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!