ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಟ್ಯಾಬ್ಲೋಗೆ 2ನೇ ಪ್ರಶಸ್ತಿ: ವಾರ್ತಾ ಇಲಾಖೆ ಆಯುಕ್ತ ಹರ್ಷ ಸಂತಸ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಟ್ಯಾಬ್ಲೋಗೆ 2ನೇ ಪ್ರಶಸ್ತಿ: ವಾರ್ತಾ ಇಲಾಖೆ ಆಯುಕ್ತ ಹರ್ಷ ಸಂತಸ

Contributor Asianet   | Asianet News
Published : Feb 06, 2022, 12:59 PM IST

*  2ನೇ ಪ್ರಶಸ್ತಿ ಸಿಕ್ಕಿರೋದಕ್ಕೆ ವಾರ್ತಾ ಇಲಾಖೆ ಆಯುಕ್ತ ಪಿ.ಎಸ್‌. ಹರ್ಷ ಸಂತಸ 
*  6 ತಿಂಗಳ ಸತತ ಪ್ರಯತ್ನದಿಂದ ವಿಶೇಷವಾದ ಟ್ಯಾಬ್ಲೋ ಸಿದ್ಧಪಡಿಸಲಾಗಿತ್ತು
*  ಕಲಾವಿದರಿಗೆ ಹರ್ಷ ಧನ್ಯವಾದ ಸಲ್ಲಿಸಿದ ಹರ್ಷ
 

ಬೆಂಗಳೂರು(ಫೆ.06): ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಕರಕುಶಲ ಕಲೆಗಳ ತೊಟ್ಟಿಲು ಶೀರ್ಷಿಕೆಯಡಿ ಪ್ರದರ್ಶನಗೊಂಡಿದ್ದ ಟ್ಯಾಬ್ಲೋಗೆ 2ನೇ ಪ್ರಶಸ್ತಿ ಸಿಕ್ಕಿರೋದಕ್ಕೆ ವಾರ್ತಾ ಇಲಾಖೆ ಆಯುಕ್ತ ಪಿ.ಎಸ್‌. ಹರ್ಷ ಸಂತಸ ವ್ಯಕ್ತಪಡಿಸಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಪಿ.ಎಸ್‌. ಹರ್ಷ ಅವರು, ಆರು ತಿಂಗಳ ಸತತ ಪ್ರಯತ್ನದಿಂದ ವಿಶೇಷವಾದ ಟ್ಯಾಬ್ಲೋ ಸಿದ್ಧಪಡಿಸಲಾಗಿತ್ತು. ದೆಹಲಿಯ ಕೊರೆಯುವ ಚಳಿಯಲ್ಲಿ ರಾಜ್ಯದ 16 ಕಲಾಪ್ರಕಾರಗಳನ್ನ ಸಿದ್ಧಗೊಳಿಸಲಾಗಿದ್ದ ಕಲಾವಿದರಿಗೆ ಹರ್ಷ ಧನ್ಯವಾದಗಳನ್ನ ಸಲ್ಲಿಸಿದ್ದಾರೆ.

4 ತಿಂಗಳು ಸಂಬಳವಿಲ್ಲದೇ, ಕೆಲಸವಿಲ್ಲದೇ ಪರದಾಡುತ್ತಿದ್ದ ಕರ್ನಾಟಕದ ಕಾರ್ಮಿಕರ ರಕ್ಷಣೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!