ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಟ್ಯಾಬ್ಲೋಗೆ 2ನೇ ಪ್ರಶಸ್ತಿ: ವಾರ್ತಾ ಇಲಾಖೆ ಆಯುಕ್ತ ಹರ್ಷ ಸಂತಸ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಟ್ಯಾಬ್ಲೋಗೆ 2ನೇ ಪ್ರಶಸ್ತಿ: ವಾರ್ತಾ ಇಲಾಖೆ ಆಯುಕ್ತ ಹರ್ಷ ಸಂತಸ

Contributor Asianet   | Asianet News
Published : Feb 06, 2022, 12:59 PM IST

*  2ನೇ ಪ್ರಶಸ್ತಿ ಸಿಕ್ಕಿರೋದಕ್ಕೆ ವಾರ್ತಾ ಇಲಾಖೆ ಆಯುಕ್ತ ಪಿ.ಎಸ್‌. ಹರ್ಷ ಸಂತಸ 
*  6 ತಿಂಗಳ ಸತತ ಪ್ರಯತ್ನದಿಂದ ವಿಶೇಷವಾದ ಟ್ಯಾಬ್ಲೋ ಸಿದ್ಧಪಡಿಸಲಾಗಿತ್ತು
*  ಕಲಾವಿದರಿಗೆ ಹರ್ಷ ಧನ್ಯವಾದ ಸಲ್ಲಿಸಿದ ಹರ್ಷ
 

ಬೆಂಗಳೂರು(ಫೆ.06): ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಕರಕುಶಲ ಕಲೆಗಳ ತೊಟ್ಟಿಲು ಶೀರ್ಷಿಕೆಯಡಿ ಪ್ರದರ್ಶನಗೊಂಡಿದ್ದ ಟ್ಯಾಬ್ಲೋಗೆ 2ನೇ ಪ್ರಶಸ್ತಿ ಸಿಕ್ಕಿರೋದಕ್ಕೆ ವಾರ್ತಾ ಇಲಾಖೆ ಆಯುಕ್ತ ಪಿ.ಎಸ್‌. ಹರ್ಷ ಸಂತಸ ವ್ಯಕ್ತಪಡಿಸಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಪಿ.ಎಸ್‌. ಹರ್ಷ ಅವರು, ಆರು ತಿಂಗಳ ಸತತ ಪ್ರಯತ್ನದಿಂದ ವಿಶೇಷವಾದ ಟ್ಯಾಬ್ಲೋ ಸಿದ್ಧಪಡಿಸಲಾಗಿತ್ತು. ದೆಹಲಿಯ ಕೊರೆಯುವ ಚಳಿಯಲ್ಲಿ ರಾಜ್ಯದ 16 ಕಲಾಪ್ರಕಾರಗಳನ್ನ ಸಿದ್ಧಗೊಳಿಸಲಾಗಿದ್ದ ಕಲಾವಿದರಿಗೆ ಹರ್ಷ ಧನ್ಯವಾದಗಳನ್ನ ಸಲ್ಲಿಸಿದ್ದಾರೆ.

4 ತಿಂಗಳು ಸಂಬಳವಿಲ್ಲದೇ, ಕೆಲಸವಿಲ್ಲದೇ ಪರದಾಡುತ್ತಿದ್ದ ಕರ್ನಾಟಕದ ಕಾರ್ಮಿಕರ ರಕ್ಷಣೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!