PSI Recruitment Scam: ಅಕ್ರಮಕ್ಕೆ ಕಾರಣವಾಗಿದ್ದ ಆ ಪುಟ್ಟ ವಸ್ತು ಯಾವುದು ಗೊತ್ತಾ?

PSI Recruitment Scam: ಅಕ್ರಮಕ್ಕೆ ಕಾರಣವಾಗಿದ್ದ ಆ ಪುಟ್ಟ ವಸ್ತು ಯಾವುದು ಗೊತ್ತಾ?

Published : Apr 27, 2022, 10:49 AM IST

 PSI ನೇಮಕಾತಿ ಅಕ್ರಮ (PSI Recruitment Scam) ಪ್ರಕರಣ ಬಗೆದಷ್ಟೂ ಬಯಲಾಗ್ತಾ ಇದೆ. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹೇಗೆಲ್ಲಾ ನಡೆಯುತ್ತಿತ್ತು ಎಂದು ಈಗಾಗಲೇ ಏಷ್ಯಾನೆಟ್ ಸುವರ್ಣ ನ್ಯೂಸ್ ಸುದ್ದಿ ಪ್ರಸಾರ ಮಾಡಿದೆ. ಸಿಐಡಿ ಅಧಿಕಾರಿಗಳ ಎದುರು ಸ್ವತಃ ಆರ್ ಡಿ ಪಾಟೀಲ್ ಸತ್ಯ ಬಾಯ್ಬಿಟ್ಟಿದ್ದಾನೆ.

ಬೆಂಗಳೂರು (ಏ. 27): PSI ನೇಮಕಾತಿ ಅಕ್ರಮ (PSI Recruitment Scam) ಪ್ರಕರಣ ಬಗೆದಷ್ಟೂ ಬಯಲಾಗ್ತಾ ಇದೆ. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹೇಗೆಲ್ಲಾ ನಡೆಯುತ್ತಿತ್ತು ಎಂದು ಈಗಾಗಲೇ ಏಷ್ಯಾನೆಟ್ ಸುವರ್ಣ ನ್ಯೂಸ್ ಸುದ್ದಿ ಪ್ರಸಾರ ಮಾಡಿದೆ. ಸಿಐಡಿ ಅಧಿಕಾರಿಗಳ ಎದುರು ಸ್ವತಃ ಆರ್ ಡಿ ಪಾಟೀಲ್ ಸತ್ಯ ಬಾಯ್ಬಿಟ್ಟಿದ್ದಾನೆ.

ಹಣ ಕೊಟ್ರೆ ಸಾಕು ಅರ್‌ಡಿ ಪಾಟೀಲ್ ಪರಿಕ್ಷಾ ಕೇಂದ್ರವನ್ನು ಫಿಕ್ಸ್ ಮಾಡುತ್ತಿದ್ದ. ಅಕ್ರಮ ನಡೆಸುವುದಕ್ಕೆ ಬೃಹತ್ ಜಾಲವನ್ನೇ ಸಿದ್ದಪಡಿಸಿಕೊಂಡಿದ್ದ. ಪರೀಕ್ಷಾ ಕೇಂದ್ರದ ಹೊರಗೆ ಕುಳಿತು, ಬ್ಲೈಟೂತ್ ಮೂಲಕ ಅಭ್ಯರ್ಥಿಗಳಿಗೆ ಉತ್ತರ ಹೇಳಿಕೊಡಲಾಗುತ್ತಿತ್ತು. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ