PSI Recruitment Scam: ಅಕ್ರಮಕ್ಕೆ ಕಾರಣವಾಗಿದ್ದ ಆ ಪುಟ್ಟ ವಸ್ತು ಯಾವುದು ಗೊತ್ತಾ?

PSI Recruitment Scam: ಅಕ್ರಮಕ್ಕೆ ಕಾರಣವಾಗಿದ್ದ ಆ ಪುಟ್ಟ ವಸ್ತು ಯಾವುದು ಗೊತ್ತಾ?

Published : Apr 27, 2022, 10:49 AM IST

 PSI ನೇಮಕಾತಿ ಅಕ್ರಮ (PSI Recruitment Scam) ಪ್ರಕರಣ ಬಗೆದಷ್ಟೂ ಬಯಲಾಗ್ತಾ ಇದೆ. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹೇಗೆಲ್ಲಾ ನಡೆಯುತ್ತಿತ್ತು ಎಂದು ಈಗಾಗಲೇ ಏಷ್ಯಾನೆಟ್ ಸುವರ್ಣ ನ್ಯೂಸ್ ಸುದ್ದಿ ಪ್ರಸಾರ ಮಾಡಿದೆ. ಸಿಐಡಿ ಅಧಿಕಾರಿಗಳ ಎದುರು ಸ್ವತಃ ಆರ್ ಡಿ ಪಾಟೀಲ್ ಸತ್ಯ ಬಾಯ್ಬಿಟ್ಟಿದ್ದಾನೆ.

ಬೆಂಗಳೂರು (ಏ. 27): PSI ನೇಮಕಾತಿ ಅಕ್ರಮ (PSI Recruitment Scam) ಪ್ರಕರಣ ಬಗೆದಷ್ಟೂ ಬಯಲಾಗ್ತಾ ಇದೆ. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹೇಗೆಲ್ಲಾ ನಡೆಯುತ್ತಿತ್ತು ಎಂದು ಈಗಾಗಲೇ ಏಷ್ಯಾನೆಟ್ ಸುವರ್ಣ ನ್ಯೂಸ್ ಸುದ್ದಿ ಪ್ರಸಾರ ಮಾಡಿದೆ. ಸಿಐಡಿ ಅಧಿಕಾರಿಗಳ ಎದುರು ಸ್ವತಃ ಆರ್ ಡಿ ಪಾಟೀಲ್ ಸತ್ಯ ಬಾಯ್ಬಿಟ್ಟಿದ್ದಾನೆ.

ಹಣ ಕೊಟ್ರೆ ಸಾಕು ಅರ್‌ಡಿ ಪಾಟೀಲ್ ಪರಿಕ್ಷಾ ಕೇಂದ್ರವನ್ನು ಫಿಕ್ಸ್ ಮಾಡುತ್ತಿದ್ದ. ಅಕ್ರಮ ನಡೆಸುವುದಕ್ಕೆ ಬೃಹತ್ ಜಾಲವನ್ನೇ ಸಿದ್ದಪಡಿಸಿಕೊಂಡಿದ್ದ. ಪರೀಕ್ಷಾ ಕೇಂದ್ರದ ಹೊರಗೆ ಕುಳಿತು, ಬ್ಲೈಟೂತ್ ಮೂಲಕ ಅಭ್ಯರ್ಥಿಗಳಿಗೆ ಉತ್ತರ ಹೇಳಿಕೊಡಲಾಗುತ್ತಿತ್ತು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!