PSI ನೇಮಕಾತಿ ಹಗರಣ: 'ನಾವೇ ಸರ್ಕಾರಕ್ಕೆ ಪ್ರೂಫ್ ಕೊಡ್ಬೇಕಾ? ನೊಂದ ಅಭ್ಯರ್ಥಿಗಳು

PSI ನೇಮಕಾತಿ ಹಗರಣ: 'ನಾವೇ ಸರ್ಕಾರಕ್ಕೆ ಪ್ರೂಫ್ ಕೊಡ್ಬೇಕಾ? ನೊಂದ ಅಭ್ಯರ್ಥಿಗಳು

Published : Apr 23, 2022, 02:45 PM ISTUpdated : Apr 23, 2022, 03:14 PM IST

 ಈಗಾ​ಗಲೇ ನಡೆ​ದಿ​ರುವ 545 ಪಿಎಸ್‌ಐ ನೇಮ​ಕಾತಿ ಅಷ್ಟೇ ಅಲ್ಲ, ಆ ಬಳಿಕ ನಡೆ​ಯ​ಬೇ​ಕಿದ್ದ 402 ಪಿಎಸ್‌ಐ ನೇಮಕಾತಿ ಪರೀಕ್ಷೆ ವೇಳೆಯೂ ಅಕ್ರಮಕ್ಕೆ ಯೋಜನೆ ಹಾಕಿ​ಕೊ​ಳ್ಳ​ಲಾ​ಗಿತ್ತೇ ಎಂಬ ಅನು​ಮಾ​ನ​ಗಳು ಇದೀಗ ಹುಟ್ಟಿ​ಕೊಂಡಿವೆ.
 

ಬೆಂಗಳೂರು (ಏ. 23):  ಈಗಾ​ಗಲೇ ನಡೆ​ದಿ​ರುವ 545 ಪಿಎಸ್‌ಐ ನೇಮ​ಕಾತಿ (PSI Recruitment) ಅಷ್ಟೇ ಅಲ್ಲ, ಆ ಬಳಿಕ ನಡೆ​ಯ​ಬೇ​ಕಿದ್ದ 402 ಪಿಎಸ್‌ಐ ನೇಮಕಾತಿ ಪರೀಕ್ಷೆ ವೇಳೆಯೂ ಅಕ್ರಮಕ್ಕೆ ಯೋಜನೆ ಹಾಕಿ​ಕೊ​ಳ್ಳ​ಲಾ​ಗಿತ್ತೇ ಎಂಬ ಅನು​ಮಾ​ನ​ಗಳು ಇದೀಗ ಹುಟ್ಟಿ​ಕೊಂಡಿವೆ.

545 ಪಿಎಸ್‌ವೈ ಪರೀ​ಕ್ಷೆ​ಯ​ಲ್ಲಿನ ಅಕ್ರ​ಮದ ಹಿನ್ನೆ​ಲೆ​ಯ​ಲ್ಲಿ ಕಳೆದ ವರ್ಷ ಹೊರಡಿಸಿದ್ದ ಅಧಿಸೂಚನೆಯಂತೆ, ಇದೇ ಫೆಬ್ರವರಿ ಕೊನೇ ವಾರ ನಡೆಯಲಿದ್ದ 402 ಪಿಎಸ್‌ಐ ನೇಮಕಾತಿ ಪರೀ​ಕ್ಷೆ​ಯನ್ನು ಅನಿರ್ದಿಷ್ಟಾವಧಿ ಮುಂದೂಡಲಾಗಿದೆ. ಆದರೆ, ಇದೀಗ ವಾಟ್ಸಪ್‌ನಲ್ಲಿ ಆಡಿಯೋವೊಂದು ಹರಿ​ದಾ​ಡು​ತ್ತಿದ್ದು, ಅದರಲ್ಲಿ 402 ಪಿಎ​ಸ್‌ಐ ಹುದ್ದೆ​ಗ​ಳ ನೇಮ​ಕಾ​ತಿ​ಯಲ್ಲೂ ಅಕ್ರಮದ ವಿಚಾರ ಪ್ರಸ್ತಾ​ಪ​ವಾ​ಗಿದೆ. 

'ನಾವು ಉತ್ತಮ ರೀತಿಯಲ್ಲಿ ಓದಿಕೊಂಡು, ಪರೀಕ್ಷೆ ಬರೆಯಲು ಸಜ್ಜಾಗಿದ್ದೆವು. ಆಗ ಅಕ್ರಮ ಆಗಿರುವ ಬಗ್ಗೆ ನಮೆಗೆಲ್ಲಾ ಅನುಮಾನ ಬಂತು, ಪೇಪರ್‌ನಲ್ಲಿಯೂ ವಿಚಾರ ಬಂತು. ನಾವು ಹೋಂ ಮಿನಿಸ್ಟರ್ ಗಮನಕ್ಕೆ ತಂದಾಗ ಅಕ್ರಮದ ಬಗ್ಗೆ ಪ್ರೂಫ್ ಕೊಡಿ ಅಂತಾರೆ, ಸರ್ಕಾರದ ತನಿಖಾ ಸಂಸ್ಥೆಗಳು ಇದ್ದಾಗ್ಯೂ ನಾವೇ ಪ್ರೂಫ್ ಕೊಡ್ಬೇಕಾ..? ಎಂದು ನೊಂದ ಅಭ್ಯರ್ಥಿ ರವಿಶಂಕರ್, ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more