ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನ

ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನ

Published : Apr 29, 2022, 08:44 AM ISTUpdated : Apr 29, 2022, 09:01 AM IST

ಪಿಎಸ್‌ಐ ಹಗರಣದ ಕಿಂಗ್‌ ಪಿನ್ ದಿವ್ಯಾ ಹಾಗರಗಿ ಬಂಧನವಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಅಡಗಿ ಕುಳಿತಿದ್ದರು. ಪುಣೆಯಿಂದ ಕಲಬುರಗಿಯತ್ತ ಕರೆತರಲಾಗುತ್ತಿದೆ. ದಿವ್ಯಾ ಹಾಗರಗಿ ಜೊತೆಗೆ 5 ಮೇಲ್ವಿಚಾರಕರನ್ನು ಬಂಧಿಸಲಾಗಿದೆ. 

ಬೆಂಗಳೂರು (ಏ. 29): ಪಿಎಸ್‌ಐ ಹಗರಣದ (PSI Recruitment Scam) ಕಿಂಗ್‌ ಪಿನ್ ದಿವ್ಯಾ ಹಾಗರಗಿ (Divya Hagaagi) ಬಂಧನವಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಅಡಗಿ ಕುಳಿತಿದ್ದರು. ಪುಣೆಯಿಂದ ಕಲಬುರಗಿಯತ್ತ ಕರೆತರಲಾಗುತ್ತಿದೆ. ದಿವ್ಯಾ ಹಾಗರಗಿ ಜೊತೆಗೆ 5 ಮೇಲ್ವಿಚಾರಕರನ್ನು ಬಂಧಿಸಲಾಗಿದೆ. 

2021ರ ಅ.3ರಂದು 545 ಪಿಎಸ್‌ಐ ಹುದ್ದೆಗಳ ನೇಮಕಾತಿಗಾಗಿ ರಾಜ್ಯಾದ್ಯಂತ 92 ಕೇಂದ್ರಗಳಲ್ಲಿ ಒಟ್ಟು 54,104 ಅಭ್ಯರ್ಥಿಗಳು ಪರೀಕ್ಷೆಗೆ ಬರೆದಿದ್ದರು. ಇದುವರೆಗಿನ ತನಿಖೆಯಲ್ಲಿ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದಲ್ಲೇ 7 ಅಕ್ರಮ ನಡೆದಿರೋದು ಖಚಿತವಾಗಿದೆ ಎಂದು ಸಿಐಡಿ ಮೂಲಗಳು ಖಚಿತಪಡಿಸಿವೆ. ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 11 ಪಿಎಸ್‌ಐ ಪರೀಕ್ಷಾ ಕೇಂದ್ರಗಳಿದ್ದವು, ಜಿಲ್ಲೆಯಿಂದ 92 ಅಭ್ಯರ್ಥಿಗಳು ನೇಮಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಈ ಪೈಕಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರ ಪೈಕಿ 11 ಅಭ್ಯರ್ಥಿಗಳು ಆಯ್ಕೆ ಯಾಗಿದ್ದಾರೆ.

ಇದರಲ್ಲಿ 7 ಅಭ್ಯರ್ಥಿಗಳು ಅಕ್ರಮದ ಹಾದಿಯಿಂದ ನೇಮಕ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿರೋದು ಸಿಐಡಿ ತನಿಖೆಯಿಂದ ಬಯಲಾಗಿದೆ. ಇನ್ನುಳಿದ ನಾಲ್ವರಲ್ಲಿ ಇಬ್ಬರ ವಿಚಾರಣೆ ನಡೆದಿದೆ. ಇನ್ನಿಬ್ಬರು ನಾಪತ್ತೆಯಾಗಿದ್ದಾರೆ. ಈ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿವರೆಗೆ 7 ಜನ ಅಭ್ಯರ್ಥಿಗಳು ಸೇರಿ ಒಟ್ಟು 16 ಜನರ ಬಂಧನವಾಗಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ