PSI Recruitment Scam: ಅಭ್ಯರ್ಥಿಗಳಿಗೆ ಸಿಐಡಿ ಡ್ರಿಲ್‌, ಪ್ರತಿದಿನ 50 ಮಂದಿ ವಿಚಾರಣೆ

PSI Recruitment Scam: ಅಭ್ಯರ್ಥಿಗಳಿಗೆ ಸಿಐಡಿ ಡ್ರಿಲ್‌, ಪ್ರತಿದಿನ 50 ಮಂದಿ ವಿಚಾರಣೆ

Published : Apr 21, 2022, 02:54 PM ISTUpdated : Apr 21, 2022, 04:26 PM IST

PSI ಅಕ್ರಮ ನೇಮಕಾತಿ ಪ್ರಕರಣ (PSI Recruitment Scam) ಸಂಬಂಧ ಈಗ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಐಡಿ (CID) ತನಿಖೆ ಬಿಸಿ ತಟ್ಟಿದ್ದು ಮೊದಲ ಹಂತದಲ್ಲಿ 50 ಮಂದಿ ಅಭ್ಯರ್ಥಿಗಳನ್ನು ವಿಚಾರಣೆಗೊಳಪಡಿಸಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ವಿಚಾರಣೆ ಮುಂದುವರೆಯಲಿದ್ದು, ಗುರುವಾರ ಮತ್ತೆ 50ಕ್ಕೂ ಹೆಚ್ಚಿನ ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಬುಲಾವ್‌ ನೀಡಿದೆ.

ಬೆಂಗಳೂರು (ಏ. 21): PSI ಅಕ್ರಮ ನೇಮಕಾತಿ ಪ್ರಕರಣ (PSI Recruitment Scam) ಸಂಬಂಧ ಈಗ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಐಡಿ (CID) ತನಿಖೆ ಬಿಸಿ ತಟ್ಟಿದ್ದು ಮೊದಲ ಹಂತದಲ್ಲಿ 50 ಮಂದಿ ಅಭ್ಯರ್ಥಿಗಳನ್ನು ವಿಚಾರಣೆಗೊಳಪಡಿಸಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ವಿಚಾರಣೆ ಮುಂದುವರೆಯಲಿದ್ದು, ಗುರುವಾರ ಮತ್ತೆ 50ಕ್ಕೂ ಹೆಚ್ಚಿನ ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಬುಲಾವ್‌ ನೀಡಿದೆ.

ಸಿಐಡಿ ಕೇಂದ್ರ ಕಚೇರಿಯಲ್ಲಿ ತನಿಖಾಧಿಕಾರಿ ಮುಂದೆ ಒಬ್ಬೊಬ್ಬರಾಗಿ ಅಭ್ಯರ್ಥಿಗಳು ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಈ ವೇಳೆ ಅಭ್ಯರ್ಥಿಗಳ ಒಎಂಆರ್‌ ಶೀಟ್‌ ಸೇರಿದಂತೆ ಕೆಲ ದಾಖಲೆಗಳನ್ನು ಪರಾಂಬರಿಸಿರುವ ಸಿಐಡಿ ಅಧಿಕಾರಿಗಳು, ಮುಂದಿನ ಹಂತದಲ್ಲಿ ತನಿಖೆ ವೇಳೆ ಅನುಮಾನ ಬಂದರೆ ವಿಚಾರಣೆಗೆ ಬರಬೇಕು ಎಂದು ಸೂಚಿಸಿ ಅಭ್ಯರ್ಥಿಗಳನ್ನು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ನೇಮಕಾತಿಯಲ್ಲಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಆಯ್ಕೆಯಾಗಿದ್ದ 545 ಅಭ್ಯರ್ಥಿಗಳಿಗೆ ಒಎಂಆರ್‌ ಪ್ರತಿ ಸಮೇತ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್‌ ಜಾರಿಗೊಳಿಸಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more