PSI Recruitment Scam: ಗನ್‌ಮ್ಯಾನ್ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ: ಎಂ ವೈ ಪಾಟೀಲ್

PSI Recruitment Scam: ಗನ್‌ಮ್ಯಾನ್ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ: ಎಂ ವೈ ಪಾಟೀಲ್

Published : Apr 22, 2022, 11:05 AM ISTUpdated : Apr 22, 2022, 11:40 AM IST

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಬಗೆದಷ್ಟೂಹೊಸ ತಿರುವು ಪಡೆದುಕೊಳ್ಳುತ್ತಾ ಸಾಗಿದ್ದು, ಈವರೆಗೂ ಬಿಜೆಪಿ ನಾಯಕಿ ಸುತ್ತ ಸುತ್ತುತ್ತಿದ್ದ ಹಗರಣ ಇದೀಗ ಕಾಂಗ್ರೆಸ್‌ ನಾಯ​ಕ​ರ​ತ್ತವೂ ಹೊರಳಿದೆ. ಅಕ್ರ​ಮಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಂ.ವೈ.ಪಾಟೀಲರ ಗನ್‌ಮ್ಯಾನ್‌ ಸೇರಿ ಇಬ್ಬರು ಪೇದೆ​ಗಳನ್ನು  ಬಂಧಿ​ಸಿ​ದ್ದಾ​ರೆ.

ಕಲಬುರಗಿ (ಏ.22):  ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಬಗೆದಷ್ಟೂಹೊಸ ತಿರುವು ಪಡೆದುಕೊಳ್ಳುತ್ತಾ ಸಾಗಿದ್ದು, ಈವರೆಗೂ ಬಿಜೆಪಿ ನಾಯಕಿ ಸುತ್ತ ಸುತ್ತುತ್ತಿದ್ದ ಹಗರಣ ಇದೀಗ ಕಾಂಗ್ರೆಸ್‌ ನಾಯ​ಕ​ರ​ತ್ತವೂ ಹೊರಳಿದೆ. ಅಕ್ರ​ಮಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಂ.ವೈ.ಪಾಟೀಲರ ಗನ್‌ಮ್ಯಾನ್‌ ಸೇರಿ ಇಬ್ಬರು ಪೇದೆ​ಗಳನ್ನು  ಬಂಧಿ​ಸಿ​ದ್ದಾ​ರೆ.

ಕಲಬುರಗಿ ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್‌ ಪೇದೆ ರುದ್ರಗೌಡ ಮತ್ತು ಶಾಸಕರ ಗನ್‌ಮ್ಯಾನ್‌ ಅಯ್ಯಣ್ಣ ದೇಸಾಯಿ ಬಂಧಿತ ಆರೋ​ಪಿ​ಗ​ಳು. ನೇಮಕ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ಹೈಟೆಕ್‌ ನಕಲು ಮಾಡಿದ ಆರೋ​ಪದ ಮೇರೆಗೆ ಬಂಧಿ​ಸ​ಲಾ​ಗಿ​ದೆ.

'ಗನ್‌ಮ್ಯಾನ್ ಅಯ್ಯಣ್ಣ ದೇಸಾಯಿ ನನ್ನ ಜೊತೆ 3 ವರ್ಷದಿಂದ ಜೊತೆಗಿದ್ದ. ಬಹಳ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದ. ಅವನ ಸರ್ವೀಸ್‌ನಲ್ಲಿ ನಮಗೆ ತೊಂದರೆಯಾಗಿಲ್ಲ. ನನಗಾಗಲಿ, ಪಕ್ಷಕ್ಕಾಗಲಿ ಸಂಬಂಧ ಇಲ್ಲ. ಇದರ ಹಿಂದೆ ಬಿಜೆಪಿ ಕುತಂತ್ರ ಇದೆ' ಎಂದು ಕಾಂಗ್ರೆಸ್ ಶಾಸಕ ಎಂ ವೈ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more