PSI Recruitment Scam: ಗನ್‌ಮ್ಯಾನ್ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ: ಎಂ ವೈ ಪಾಟೀಲ್

PSI Recruitment Scam: ಗನ್‌ಮ್ಯಾನ್ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ: ಎಂ ವೈ ಪಾಟೀಲ್

Published : Apr 22, 2022, 11:05 AM ISTUpdated : Apr 22, 2022, 11:40 AM IST

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಬಗೆದಷ್ಟೂಹೊಸ ತಿರುವು ಪಡೆದುಕೊಳ್ಳುತ್ತಾ ಸಾಗಿದ್ದು, ಈವರೆಗೂ ಬಿಜೆಪಿ ನಾಯಕಿ ಸುತ್ತ ಸುತ್ತುತ್ತಿದ್ದ ಹಗರಣ ಇದೀಗ ಕಾಂಗ್ರೆಸ್‌ ನಾಯ​ಕ​ರ​ತ್ತವೂ ಹೊರಳಿದೆ. ಅಕ್ರ​ಮಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಂ.ವೈ.ಪಾಟೀಲರ ಗನ್‌ಮ್ಯಾನ್‌ ಸೇರಿ ಇಬ್ಬರು ಪೇದೆ​ಗಳನ್ನು  ಬಂಧಿ​ಸಿ​ದ್ದಾ​ರೆ.

ಕಲಬುರಗಿ (ಏ.22):  ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಬಗೆದಷ್ಟೂಹೊಸ ತಿರುವು ಪಡೆದುಕೊಳ್ಳುತ್ತಾ ಸಾಗಿದ್ದು, ಈವರೆಗೂ ಬಿಜೆಪಿ ನಾಯಕಿ ಸುತ್ತ ಸುತ್ತುತ್ತಿದ್ದ ಹಗರಣ ಇದೀಗ ಕಾಂಗ್ರೆಸ್‌ ನಾಯ​ಕ​ರ​ತ್ತವೂ ಹೊರಳಿದೆ. ಅಕ್ರ​ಮಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಂ.ವೈ.ಪಾಟೀಲರ ಗನ್‌ಮ್ಯಾನ್‌ ಸೇರಿ ಇಬ್ಬರು ಪೇದೆ​ಗಳನ್ನು  ಬಂಧಿ​ಸಿ​ದ್ದಾ​ರೆ.

ಕಲಬುರಗಿ ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್‌ ಪೇದೆ ರುದ್ರಗೌಡ ಮತ್ತು ಶಾಸಕರ ಗನ್‌ಮ್ಯಾನ್‌ ಅಯ್ಯಣ್ಣ ದೇಸಾಯಿ ಬಂಧಿತ ಆರೋ​ಪಿ​ಗ​ಳು. ನೇಮಕ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ಹೈಟೆಕ್‌ ನಕಲು ಮಾಡಿದ ಆರೋ​ಪದ ಮೇರೆಗೆ ಬಂಧಿ​ಸ​ಲಾ​ಗಿ​ದೆ.

'ಗನ್‌ಮ್ಯಾನ್ ಅಯ್ಯಣ್ಣ ದೇಸಾಯಿ ನನ್ನ ಜೊತೆ 3 ವರ್ಷದಿಂದ ಜೊತೆಗಿದ್ದ. ಬಹಳ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದ. ಅವನ ಸರ್ವೀಸ್‌ನಲ್ಲಿ ನಮಗೆ ತೊಂದರೆಯಾಗಿಲ್ಲ. ನನಗಾಗಲಿ, ಪಕ್ಷಕ್ಕಾಗಲಿ ಸಂಬಂಧ ಇಲ್ಲ. ಇದರ ಹಿಂದೆ ಬಿಜೆಪಿ ಕುತಂತ್ರ ಇದೆ' ಎಂದು ಕಾಂಗ್ರೆಸ್ ಶಾಸಕ ಎಂ ವೈ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more