PSI Recruitment Scam: ಗನ್‌ಮ್ಯಾನ್ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ: ಎಂ ವೈ ಪಾಟೀಲ್

PSI Recruitment Scam: ಗನ್‌ಮ್ಯಾನ್ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ: ಎಂ ವೈ ಪಾಟೀಲ್

Published : Apr 22, 2022, 11:05 AM ISTUpdated : Apr 22, 2022, 11:40 AM IST

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಬಗೆದಷ್ಟೂಹೊಸ ತಿರುವು ಪಡೆದುಕೊಳ್ಳುತ್ತಾ ಸಾಗಿದ್ದು, ಈವರೆಗೂ ಬಿಜೆಪಿ ನಾಯಕಿ ಸುತ್ತ ಸುತ್ತುತ್ತಿದ್ದ ಹಗರಣ ಇದೀಗ ಕಾಂಗ್ರೆಸ್‌ ನಾಯ​ಕ​ರ​ತ್ತವೂ ಹೊರಳಿದೆ. ಅಕ್ರ​ಮಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಂ.ವೈ.ಪಾಟೀಲರ ಗನ್‌ಮ್ಯಾನ್‌ ಸೇರಿ ಇಬ್ಬರು ಪೇದೆ​ಗಳನ್ನು  ಬಂಧಿ​ಸಿ​ದ್ದಾ​ರೆ.

ಕಲಬುರಗಿ (ಏ.22):  ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಬಗೆದಷ್ಟೂಹೊಸ ತಿರುವು ಪಡೆದುಕೊಳ್ಳುತ್ತಾ ಸಾಗಿದ್ದು, ಈವರೆಗೂ ಬಿಜೆಪಿ ನಾಯಕಿ ಸುತ್ತ ಸುತ್ತುತ್ತಿದ್ದ ಹಗರಣ ಇದೀಗ ಕಾಂಗ್ರೆಸ್‌ ನಾಯ​ಕ​ರ​ತ್ತವೂ ಹೊರಳಿದೆ. ಅಕ್ರ​ಮಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಂ.ವೈ.ಪಾಟೀಲರ ಗನ್‌ಮ್ಯಾನ್‌ ಸೇರಿ ಇಬ್ಬರು ಪೇದೆ​ಗಳನ್ನು  ಬಂಧಿ​ಸಿ​ದ್ದಾ​ರೆ.

ಕಲಬುರಗಿ ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್‌ ಪೇದೆ ರುದ್ರಗೌಡ ಮತ್ತು ಶಾಸಕರ ಗನ್‌ಮ್ಯಾನ್‌ ಅಯ್ಯಣ್ಣ ದೇಸಾಯಿ ಬಂಧಿತ ಆರೋ​ಪಿ​ಗ​ಳು. ನೇಮಕ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ಹೈಟೆಕ್‌ ನಕಲು ಮಾಡಿದ ಆರೋ​ಪದ ಮೇರೆಗೆ ಬಂಧಿ​ಸ​ಲಾ​ಗಿ​ದೆ.

'ಗನ್‌ಮ್ಯಾನ್ ಅಯ್ಯಣ್ಣ ದೇಸಾಯಿ ನನ್ನ ಜೊತೆ 3 ವರ್ಷದಿಂದ ಜೊತೆಗಿದ್ದ. ಬಹಳ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದ. ಅವನ ಸರ್ವೀಸ್‌ನಲ್ಲಿ ನಮಗೆ ತೊಂದರೆಯಾಗಿಲ್ಲ. ನನಗಾಗಲಿ, ಪಕ್ಷಕ್ಕಾಗಲಿ ಸಂಬಂಧ ಇಲ್ಲ. ಇದರ ಹಿಂದೆ ಬಿಜೆಪಿ ಕುತಂತ್ರ ಇದೆ' ಎಂದು ಕಾಂಗ್ರೆಸ್ ಶಾಸಕ ಎಂ ವೈ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more