PSI Scam:  ಪ್ರಭಾವಿ ಸಚಿವರ ಹೆಸರನ್ನ ಹೇಳಬೇಡಿ ಎಂದು ನನಗೆ ಕರೆ ಬರ್ತಿವೆ: ಡಿಕೆಶಿ

PSI Scam: ಪ್ರಭಾವಿ ಸಚಿವರ ಹೆಸರನ್ನ ಹೇಳಬೇಡಿ ಎಂದು ನನಗೆ ಕರೆ ಬರ್ತಿವೆ: ಡಿಕೆಶಿ

Published : May 02, 2022, 05:05 PM ISTUpdated : May 02, 2022, 05:18 PM IST

ಪಿಎಸ್‌ಐ ಅಕ್ರಮದಲ್ಲಿ ಪ್ರಭಾವಿ ಸಚಿವರ ಕೈವಾಡವಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.  'ಅವರು ಸಿಎಂ ಆಗ್ತಾರೆ ಅವರ ಹೆಸರನ್ನು ಹೇಳಬೇಡಿ ಎಂದು ಮಂಡ್ಯದ ಬಿಜೆಪಿಯವರಿಂದ ನನಗೆ ಕರೆಗಳು ಬರುತ್ತಿವೆ. ನೋಡೋಣ ಸಿಎಂ ಅವರನ್ನು ರಕ್ಷಣೆ ಮಾಡುತ್ತಾರಾ.? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು. 

ಬೆಂಗಳೂರು (ಮೇ. 02): ಪಿಎಸ್‌ಐ ಅಕ್ರಮದಲ್ಲಿ PSI Scam) ಪ್ರಭಾವಿ ಸಚಿವರ ಕೈವಾಡವಿದೆ ಎಂದು ಡಿಕೆಶಿ (DK Shivakumar) ಆರೋಪಿಸಿದ್ದಾರೆ.  'ಅವರು ಸಿಎಂ ಆಗ್ತಾರೆ ಅವರ ಹೆಸರನ್ನು ಹೇಳಬೇಡಿ ಎಂದು ಮಂಡ್ಯದ ಬಿಜೆಪಿಯವರಿಂದ ನನಗೆ ಕರೆಗಳು ಬರುತ್ತಿವೆ. ನೋಡೋಣ ಸಿಎಂ ಅವರನ್ನು ರಕ್ಷಣೆ ಮಾಡುತ್ತಾರಾ.? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more