ಪಿಎಸ್‌ಐ ನೇಮಕಾತಿ ಹಗರಣ: ತುಮಕೂರು, ಮಂಗಳೂರಿನ ಕೇಂದ್ರಗಳಲ್ಲೂ ಅಕ್ರಮ?

ಪಿಎಸ್‌ಐ ನೇಮಕಾತಿ ಹಗರಣ: ತುಮಕೂರು, ಮಂಗಳೂರಿನ ಕೇಂದ್ರಗಳಲ್ಲೂ ಅಕ್ರಮ?

Published : May 06, 2022, 07:36 PM IST

ಬೆಂಗಳೂರು, ತುಮಕೂರು ನಂತರ ಮತ್ತೆರಡು ಜಿಲ್ಲೆಗಳಲ್ಲೂ ಪರೀಕ್ಷಾ ಅಕ್ರಮ ನಡೆದಿರುವ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ. ದಕ್ಷಿಣ ಕನ್ನಡ ಹಾಗೂ ತುಮಕೂರಿನಲ್ಲೂ ನೇಮಕಾತಿ ಹಗರಣದ ಜಾಲ ಹರಡಿದೆಯಾ?
 

ಬೆಂಗಳೂರು (ಮೇ.6): ಬಗೆದಷ್ಟು ಬಯಲಾಗ್ತಿದೆ ಪಿಎಸ್ಐ ನೇಮಕಾತಿ ಹಗರಣ (PSI recruitment Scam). ಬೆಂಗಳೂರು (Bengaluru) ಹಾಗೂ ಕಲಬುರಗಿ (Kalaburagi)ಬಳಿಕ ಮತ್ತೆರಡು ಜಿಲ್ಲೆಗಳಲ್ಲಿ ಅಕ್ರಮದ ವಾಸನೆ ಬಂದಿದೆ. ಇಲ್ಲಿಯವರೆಗೂ ಈ ಹಗರಣ ಬೆಂಗಳೂರು ಹಾಗೂ ಕಲಬುರಗಿಗೆ ಮಾತ್ರವೇ ಸೀಮಿತವಾಗಿತ್ತು. ಆದರೆ, ಈಗ ತುಮಕೂರು (Tumkur) ಹಾಗೂ ಮಂಗಳೂರಿನ (Manglore) ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿದೆ ಎಂದು ಹೇಳಲಾಗಿದೆ.

ಪರೀಕ್ಷಾ ಕೇಂದ್ರಗಳ ಬಗ್ಗೆ ಸಿಐಡಿ ಅನುಮಾನ ವ್ಯಕ್ತಪಡಿಸಿತ್ತು. ಮಂಗಳೂರು ಹಾಗೂ ತುಮಕೂರು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿ ಎಲ್ಲಿ ಕುಳಿತುಕೊಳ್ಳಬೇಕು ಎನ್ನುವ ವಿಚಾರದಿಂದಲೇ ಅಕ್ರಮ ನಡೆದಿದೆ ಎಂದು ಹೇಳಲಾಗಿದೆ. ಈ ಎರಡೂ ಜಿಲ್ಲಾ ಕೇಂದ್ರಗಳ ಪರೀಕ್ಷಾ ಕೇಂದ್ರದಲ್ಲಿ ಸಿಐಡಿ (CID) ತಪಾಸಣೆ ನಡೆಸಲು ಆರಂಭಿಸಿದೆ. 

PSI Scam, ಕೋರ್ಟ್‌ ಅನುಮತಿ, ಬಂಧನದಲ್ಲಿರುವ ಅಭ್ಯರ್ಥಿಗಳಿಗೆ ಶಾಕ್

ರಾಜ್ಯಾದ್ಯಂತ ಒಟ್ಟು 40 ಕೇಂದ್ರಗಳಲ್ಲಿ ಅಕ್ರಮ ನಡೆದಿದೆ ಎಂದು ಸಿಐಡಿ ಅನುಮಾನ ವ್ಯಕ್ತಪಡಿಸಿದೆ. ಒಟ್ಟಾರೆ ಪರೀಕ್ಷೆ ನಡೆದ 92 ಕೇಂದ್ರಗಳ ಪೈಕಿ 40 ಕೇಂದ್ರಗಳಲ್ಲಿ ಡೀಲ್ ನಡೆದಿದೆ ಎಂದು
ಹೇಳಲಾಗಿದೆ. ಸಿಐಡಿಯಿಂದ ಎಲ್ಲಾ ಕೇಂದ್ರದ ಅಭ್ಯರ್ಥಿಗಳ ಒಎಂಆರ್ ಶೀಟ್ ಅನ್ನು ಪರಿಶೀಲನೆಗೆ ಒಳಪಡಿಸಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more