ಪಿಎಸ್‌ಐ ನೇಮಕಾತಿ ಹಗರಣ: ತುಮಕೂರು, ಮಂಗಳೂರಿನ ಕೇಂದ್ರಗಳಲ್ಲೂ ಅಕ್ರಮ?

ಪಿಎಸ್‌ಐ ನೇಮಕಾತಿ ಹಗರಣ: ತುಮಕೂರು, ಮಂಗಳೂರಿನ ಕೇಂದ್ರಗಳಲ್ಲೂ ಅಕ್ರಮ?

Published : May 06, 2022, 07:36 PM IST

ಬೆಂಗಳೂರು, ತುಮಕೂರು ನಂತರ ಮತ್ತೆರಡು ಜಿಲ್ಲೆಗಳಲ್ಲೂ ಪರೀಕ್ಷಾ ಅಕ್ರಮ ನಡೆದಿರುವ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ. ದಕ್ಷಿಣ ಕನ್ನಡ ಹಾಗೂ ತುಮಕೂರಿನಲ್ಲೂ ನೇಮಕಾತಿ ಹಗರಣದ ಜಾಲ ಹರಡಿದೆಯಾ?
 

ಬೆಂಗಳೂರು (ಮೇ.6): ಬಗೆದಷ್ಟು ಬಯಲಾಗ್ತಿದೆ ಪಿಎಸ್ಐ ನೇಮಕಾತಿ ಹಗರಣ (PSI recruitment Scam). ಬೆಂಗಳೂರು (Bengaluru) ಹಾಗೂ ಕಲಬುರಗಿ (Kalaburagi)ಬಳಿಕ ಮತ್ತೆರಡು ಜಿಲ್ಲೆಗಳಲ್ಲಿ ಅಕ್ರಮದ ವಾಸನೆ ಬಂದಿದೆ. ಇಲ್ಲಿಯವರೆಗೂ ಈ ಹಗರಣ ಬೆಂಗಳೂರು ಹಾಗೂ ಕಲಬುರಗಿಗೆ ಮಾತ್ರವೇ ಸೀಮಿತವಾಗಿತ್ತು. ಆದರೆ, ಈಗ ತುಮಕೂರು (Tumkur) ಹಾಗೂ ಮಂಗಳೂರಿನ (Manglore) ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿದೆ ಎಂದು ಹೇಳಲಾಗಿದೆ.

ಪರೀಕ್ಷಾ ಕೇಂದ್ರಗಳ ಬಗ್ಗೆ ಸಿಐಡಿ ಅನುಮಾನ ವ್ಯಕ್ತಪಡಿಸಿತ್ತು. ಮಂಗಳೂರು ಹಾಗೂ ತುಮಕೂರು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿ ಎಲ್ಲಿ ಕುಳಿತುಕೊಳ್ಳಬೇಕು ಎನ್ನುವ ವಿಚಾರದಿಂದಲೇ ಅಕ್ರಮ ನಡೆದಿದೆ ಎಂದು ಹೇಳಲಾಗಿದೆ. ಈ ಎರಡೂ ಜಿಲ್ಲಾ ಕೇಂದ್ರಗಳ ಪರೀಕ್ಷಾ ಕೇಂದ್ರದಲ್ಲಿ ಸಿಐಡಿ (CID) ತಪಾಸಣೆ ನಡೆಸಲು ಆರಂಭಿಸಿದೆ. 

PSI Scam, ಕೋರ್ಟ್‌ ಅನುಮತಿ, ಬಂಧನದಲ್ಲಿರುವ ಅಭ್ಯರ್ಥಿಗಳಿಗೆ ಶಾಕ್

ರಾಜ್ಯಾದ್ಯಂತ ಒಟ್ಟು 40 ಕೇಂದ್ರಗಳಲ್ಲಿ ಅಕ್ರಮ ನಡೆದಿದೆ ಎಂದು ಸಿಐಡಿ ಅನುಮಾನ ವ್ಯಕ್ತಪಡಿಸಿದೆ. ಒಟ್ಟಾರೆ ಪರೀಕ್ಷೆ ನಡೆದ 92 ಕೇಂದ್ರಗಳ ಪೈಕಿ 40 ಕೇಂದ್ರಗಳಲ್ಲಿ ಡೀಲ್ ನಡೆದಿದೆ ಎಂದು
ಹೇಳಲಾಗಿದೆ. ಸಿಐಡಿಯಿಂದ ಎಲ್ಲಾ ಕೇಂದ್ರದ ಅಭ್ಯರ್ಥಿಗಳ ಒಎಂಆರ್ ಶೀಟ್ ಅನ್ನು ಪರಿಶೀಲನೆಗೆ ಒಳಪಡಿಸಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more