ಪಿಎಸ್‌ಐ ನೇಮಕಾತಿ ಹಗರಣ: ತುಮಕೂರು, ಮಂಗಳೂರಿನ ಕೇಂದ್ರಗಳಲ್ಲೂ ಅಕ್ರಮ?

ಪಿಎಸ್‌ಐ ನೇಮಕಾತಿ ಹಗರಣ: ತುಮಕೂರು, ಮಂಗಳೂರಿನ ಕೇಂದ್ರಗಳಲ್ಲೂ ಅಕ್ರಮ?

Published : May 06, 2022, 07:36 PM IST

ಬೆಂಗಳೂರು, ತುಮಕೂರು ನಂತರ ಮತ್ತೆರಡು ಜಿಲ್ಲೆಗಳಲ್ಲೂ ಪರೀಕ್ಷಾ ಅಕ್ರಮ ನಡೆದಿರುವ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ. ದಕ್ಷಿಣ ಕನ್ನಡ ಹಾಗೂ ತುಮಕೂರಿನಲ್ಲೂ ನೇಮಕಾತಿ ಹಗರಣದ ಜಾಲ ಹರಡಿದೆಯಾ?
 

ಬೆಂಗಳೂರು (ಮೇ.6): ಬಗೆದಷ್ಟು ಬಯಲಾಗ್ತಿದೆ ಪಿಎಸ್ಐ ನೇಮಕಾತಿ ಹಗರಣ (PSI recruitment Scam). ಬೆಂಗಳೂರು (Bengaluru) ಹಾಗೂ ಕಲಬುರಗಿ (Kalaburagi)ಬಳಿಕ ಮತ್ತೆರಡು ಜಿಲ್ಲೆಗಳಲ್ಲಿ ಅಕ್ರಮದ ವಾಸನೆ ಬಂದಿದೆ. ಇಲ್ಲಿಯವರೆಗೂ ಈ ಹಗರಣ ಬೆಂಗಳೂರು ಹಾಗೂ ಕಲಬುರಗಿಗೆ ಮಾತ್ರವೇ ಸೀಮಿತವಾಗಿತ್ತು. ಆದರೆ, ಈಗ ತುಮಕೂರು (Tumkur) ಹಾಗೂ ಮಂಗಳೂರಿನ (Manglore) ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿದೆ ಎಂದು ಹೇಳಲಾಗಿದೆ.

ಪರೀಕ್ಷಾ ಕೇಂದ್ರಗಳ ಬಗ್ಗೆ ಸಿಐಡಿ ಅನುಮಾನ ವ್ಯಕ್ತಪಡಿಸಿತ್ತು. ಮಂಗಳೂರು ಹಾಗೂ ತುಮಕೂರು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿ ಎಲ್ಲಿ ಕುಳಿತುಕೊಳ್ಳಬೇಕು ಎನ್ನುವ ವಿಚಾರದಿಂದಲೇ ಅಕ್ರಮ ನಡೆದಿದೆ ಎಂದು ಹೇಳಲಾಗಿದೆ. ಈ ಎರಡೂ ಜಿಲ್ಲಾ ಕೇಂದ್ರಗಳ ಪರೀಕ್ಷಾ ಕೇಂದ್ರದಲ್ಲಿ ಸಿಐಡಿ (CID) ತಪಾಸಣೆ ನಡೆಸಲು ಆರಂಭಿಸಿದೆ. 

PSI Scam, ಕೋರ್ಟ್‌ ಅನುಮತಿ, ಬಂಧನದಲ್ಲಿರುವ ಅಭ್ಯರ್ಥಿಗಳಿಗೆ ಶಾಕ್

ರಾಜ್ಯಾದ್ಯಂತ ಒಟ್ಟು 40 ಕೇಂದ್ರಗಳಲ್ಲಿ ಅಕ್ರಮ ನಡೆದಿದೆ ಎಂದು ಸಿಐಡಿ ಅನುಮಾನ ವ್ಯಕ್ತಪಡಿಸಿದೆ. ಒಟ್ಟಾರೆ ಪರೀಕ್ಷೆ ನಡೆದ 92 ಕೇಂದ್ರಗಳ ಪೈಕಿ 40 ಕೇಂದ್ರಗಳಲ್ಲಿ ಡೀಲ್ ನಡೆದಿದೆ ಎಂದು
ಹೇಳಲಾಗಿದೆ. ಸಿಐಡಿಯಿಂದ ಎಲ್ಲಾ ಕೇಂದ್ರದ ಅಭ್ಯರ್ಥಿಗಳ ಒಎಂಆರ್ ಶೀಟ್ ಅನ್ನು ಪರಿಶೀಲನೆಗೆ ಒಳಪಡಿಸಿದೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more