ಪಿಎಸ್‌ಐ ನೇಮಕಾತಿ ಹಗರಣ: ತುಮಕೂರು, ಮಂಗಳೂರಿನ ಕೇಂದ್ರಗಳಲ್ಲೂ ಅಕ್ರಮ?

ಪಿಎಸ್‌ಐ ನೇಮಕಾತಿ ಹಗರಣ: ತುಮಕೂರು, ಮಂಗಳೂರಿನ ಕೇಂದ್ರಗಳಲ್ಲೂ ಅಕ್ರಮ?

Published : May 06, 2022, 07:36 PM IST

ಬೆಂಗಳೂರು, ತುಮಕೂರು ನಂತರ ಮತ್ತೆರಡು ಜಿಲ್ಲೆಗಳಲ್ಲೂ ಪರೀಕ್ಷಾ ಅಕ್ರಮ ನಡೆದಿರುವ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ. ದಕ್ಷಿಣ ಕನ್ನಡ ಹಾಗೂ ತುಮಕೂರಿನಲ್ಲೂ ನೇಮಕಾತಿ ಹಗರಣದ ಜಾಲ ಹರಡಿದೆಯಾ?
 

ಬೆಂಗಳೂರು (ಮೇ.6): ಬಗೆದಷ್ಟು ಬಯಲಾಗ್ತಿದೆ ಪಿಎಸ್ಐ ನೇಮಕಾತಿ ಹಗರಣ (PSI recruitment Scam). ಬೆಂಗಳೂರು (Bengaluru) ಹಾಗೂ ಕಲಬುರಗಿ (Kalaburagi)ಬಳಿಕ ಮತ್ತೆರಡು ಜಿಲ್ಲೆಗಳಲ್ಲಿ ಅಕ್ರಮದ ವಾಸನೆ ಬಂದಿದೆ. ಇಲ್ಲಿಯವರೆಗೂ ಈ ಹಗರಣ ಬೆಂಗಳೂರು ಹಾಗೂ ಕಲಬುರಗಿಗೆ ಮಾತ್ರವೇ ಸೀಮಿತವಾಗಿತ್ತು. ಆದರೆ, ಈಗ ತುಮಕೂರು (Tumkur) ಹಾಗೂ ಮಂಗಳೂರಿನ (Manglore) ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿದೆ ಎಂದು ಹೇಳಲಾಗಿದೆ.

ಪರೀಕ್ಷಾ ಕೇಂದ್ರಗಳ ಬಗ್ಗೆ ಸಿಐಡಿ ಅನುಮಾನ ವ್ಯಕ್ತಪಡಿಸಿತ್ತು. ಮಂಗಳೂರು ಹಾಗೂ ತುಮಕೂರು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿ ಎಲ್ಲಿ ಕುಳಿತುಕೊಳ್ಳಬೇಕು ಎನ್ನುವ ವಿಚಾರದಿಂದಲೇ ಅಕ್ರಮ ನಡೆದಿದೆ ಎಂದು ಹೇಳಲಾಗಿದೆ. ಈ ಎರಡೂ ಜಿಲ್ಲಾ ಕೇಂದ್ರಗಳ ಪರೀಕ್ಷಾ ಕೇಂದ್ರದಲ್ಲಿ ಸಿಐಡಿ (CID) ತಪಾಸಣೆ ನಡೆಸಲು ಆರಂಭಿಸಿದೆ. 

PSI Scam, ಕೋರ್ಟ್‌ ಅನುಮತಿ, ಬಂಧನದಲ್ಲಿರುವ ಅಭ್ಯರ್ಥಿಗಳಿಗೆ ಶಾಕ್

ರಾಜ್ಯಾದ್ಯಂತ ಒಟ್ಟು 40 ಕೇಂದ್ರಗಳಲ್ಲಿ ಅಕ್ರಮ ನಡೆದಿದೆ ಎಂದು ಸಿಐಡಿ ಅನುಮಾನ ವ್ಯಕ್ತಪಡಿಸಿದೆ. ಒಟ್ಟಾರೆ ಪರೀಕ್ಷೆ ನಡೆದ 92 ಕೇಂದ್ರಗಳ ಪೈಕಿ 40 ಕೇಂದ್ರಗಳಲ್ಲಿ ಡೀಲ್ ನಡೆದಿದೆ ಎಂದು
ಹೇಳಲಾಗಿದೆ. ಸಿಐಡಿಯಿಂದ ಎಲ್ಲಾ ಕೇಂದ್ರದ ಅಭ್ಯರ್ಥಿಗಳ ಒಎಂಆರ್ ಶೀಟ್ ಅನ್ನು ಪರಿಶೀಲನೆಗೆ ಒಳಪಡಿಸಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more