ಪಿಎಸ್‌ಐ ನೇಮಕಾತಿ ಹಗರಣ: ತುಮಕೂರು, ಮಂಗಳೂರಿನ ಕೇಂದ್ರಗಳಲ್ಲೂ ಅಕ್ರಮ?

ಪಿಎಸ್‌ಐ ನೇಮಕಾತಿ ಹಗರಣ: ತುಮಕೂರು, ಮಂಗಳೂರಿನ ಕೇಂದ್ರಗಳಲ್ಲೂ ಅಕ್ರಮ?

Published : May 06, 2022, 07:36 PM IST

ಬೆಂಗಳೂರು, ತುಮಕೂರು ನಂತರ ಮತ್ತೆರಡು ಜಿಲ್ಲೆಗಳಲ್ಲೂ ಪರೀಕ್ಷಾ ಅಕ್ರಮ ನಡೆದಿರುವ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ. ದಕ್ಷಿಣ ಕನ್ನಡ ಹಾಗೂ ತುಮಕೂರಿನಲ್ಲೂ ನೇಮಕಾತಿ ಹಗರಣದ ಜಾಲ ಹರಡಿದೆಯಾ?
 

ಬೆಂಗಳೂರು (ಮೇ.6): ಬಗೆದಷ್ಟು ಬಯಲಾಗ್ತಿದೆ ಪಿಎಸ್ಐ ನೇಮಕಾತಿ ಹಗರಣ (PSI recruitment Scam). ಬೆಂಗಳೂರು (Bengaluru) ಹಾಗೂ ಕಲಬುರಗಿ (Kalaburagi)ಬಳಿಕ ಮತ್ತೆರಡು ಜಿಲ್ಲೆಗಳಲ್ಲಿ ಅಕ್ರಮದ ವಾಸನೆ ಬಂದಿದೆ. ಇಲ್ಲಿಯವರೆಗೂ ಈ ಹಗರಣ ಬೆಂಗಳೂರು ಹಾಗೂ ಕಲಬುರಗಿಗೆ ಮಾತ್ರವೇ ಸೀಮಿತವಾಗಿತ್ತು. ಆದರೆ, ಈಗ ತುಮಕೂರು (Tumkur) ಹಾಗೂ ಮಂಗಳೂರಿನ (Manglore) ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿದೆ ಎಂದು ಹೇಳಲಾಗಿದೆ.

ಪರೀಕ್ಷಾ ಕೇಂದ್ರಗಳ ಬಗ್ಗೆ ಸಿಐಡಿ ಅನುಮಾನ ವ್ಯಕ್ತಪಡಿಸಿತ್ತು. ಮಂಗಳೂರು ಹಾಗೂ ತುಮಕೂರು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿ ಎಲ್ಲಿ ಕುಳಿತುಕೊಳ್ಳಬೇಕು ಎನ್ನುವ ವಿಚಾರದಿಂದಲೇ ಅಕ್ರಮ ನಡೆದಿದೆ ಎಂದು ಹೇಳಲಾಗಿದೆ. ಈ ಎರಡೂ ಜಿಲ್ಲಾ ಕೇಂದ್ರಗಳ ಪರೀಕ್ಷಾ ಕೇಂದ್ರದಲ್ಲಿ ಸಿಐಡಿ (CID) ತಪಾಸಣೆ ನಡೆಸಲು ಆರಂಭಿಸಿದೆ. 

PSI Scam, ಕೋರ್ಟ್‌ ಅನುಮತಿ, ಬಂಧನದಲ್ಲಿರುವ ಅಭ್ಯರ್ಥಿಗಳಿಗೆ ಶಾಕ್

ರಾಜ್ಯಾದ್ಯಂತ ಒಟ್ಟು 40 ಕೇಂದ್ರಗಳಲ್ಲಿ ಅಕ್ರಮ ನಡೆದಿದೆ ಎಂದು ಸಿಐಡಿ ಅನುಮಾನ ವ್ಯಕ್ತಪಡಿಸಿದೆ. ಒಟ್ಟಾರೆ ಪರೀಕ್ಷೆ ನಡೆದ 92 ಕೇಂದ್ರಗಳ ಪೈಕಿ 40 ಕೇಂದ್ರಗಳಲ್ಲಿ ಡೀಲ್ ನಡೆದಿದೆ ಎಂದು
ಹೇಳಲಾಗಿದೆ. ಸಿಐಡಿಯಿಂದ ಎಲ್ಲಾ ಕೇಂದ್ರದ ಅಭ್ಯರ್ಥಿಗಳ ಒಎಂಆರ್ ಶೀಟ್ ಅನ್ನು ಪರಿಶೀಲನೆಗೆ ಒಳಪಡಿಸಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more