PSI Recruitment Scam ಸಿಸಿಟಿವಿ ಮಾಹಿತಿ ಕೊಡದೇ ಶಾಲಾ ಮೇಲ್ವಿಚಾರಕರು ಎಸ್ಕೇಪ್!

PSI Recruitment Scam ಸಿಸಿಟಿವಿ ಮಾಹಿತಿ ಕೊಡದೇ ಶಾಲಾ ಮೇಲ್ವಿಚಾರಕರು ಎಸ್ಕೇಪ್!

Published : Apr 18, 2022, 04:30 PM IST

ಪಿಎಸ್‌ಐ ನೇಮಕಾತಿಯ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು ಸೋಮವಾರ ಕೂಡ  ಶಾಲೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿ (ಏ.18): ಪಿಎಸ್‌ಐ ನೇಮಕಾತಿಯ (PSI Recruitment ) ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ (CID) ಪೊಲೀಸರು ಈವರೆಗೆ ನಾಲ್ವರು ಅಭ್ಯರ್ಥಿಗಳು ಮತ್ತು ಮೂವರು   ಪರೀಕ್ಷಾ ಮೇಲ್ವಿಚಾರಕಿಯರನ್ನು ಬಂಧಿಸಿದ್ದಾರೆ. ಭಾನುವಾರ  ಬಿಜೆಪಿ ನಾಯಕಿ ದಿವ್ಯಾ ಹಾಗರಗಿ (divya hagargi) ಮನೆ ಮೇಲೆ ದಾಳಿ ನಡೆಸಿದ್ದರು. ಜೊತೆಗೆ  ಪಿಎಸ್‌ಐ ನೇಮಕ ಪರೀಕ್ಷೆ ನಡೆದಿದ್ದ ದಿವ್ಯಾ ಹಾಗರಗಿಗೆ ಸೇರಿದ ಜ್ಞಾನಜ್ಯೋತಿ ಇಂಗ್ಲಿಷ್‌ ಮೀಡಿಯಂ ಶಾಲೆಯಲ್ಲಿ (Jnanjyothi English Medium school) ಕೂಡ ಶೋಧ ನಡೆಸಿದ್ದರು.

545 PSI ಹುದ್ದೆ ನೇಮಕಾತಿಯಲ್ಲಿ ಆಕ್ರಮ ಪ್ರಕರಣ: ಮಹತ್ವದ ಹೇಳಿಕೆ ಕೊಟ್ಟ ಡಿಜಿ ಐಜಿಪಿ

ಸೋಮವಾರ ಕೂಡ ಮತ್ತೆ ಶಾಲೆಗೆ ದಾಳಿ ನಡೆಸಿದ ಸಿಐಡಿ ತಂಡ ಮುಖ್ಯಶಿಕ್ಷಕರ ಕೊಠಡಿ, ಪರೀಕ್ಷೆ ನಡೆದಿದ್ದ ಕೊಠಡಿಯಲ್ಲಿ ಕೂಡ ತಡಕಾಡಿದರು. ಬಳಿಕ ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.  ಇನ್ನು ದಿವ್ಯಾ ಮನೆಯಿಂದ ನಾಪತ್ತೆಯಾಗಿದ್ದು, ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ಆಕೆಯ ಪತಿ ರಾಜೇಶ್ ರನ್ನು ಬಂಧಿಸಲಾಗಿದ್ದು,  ದಿವ್ಯಾ ಹಾಗರಗಿ ವಿಜಯಪುರಕ್ಕೆ ಹೋಗಿದ್ದಾರೆ ಎಂದು ಪತಿ ಮಾಹಿತಿ ನೀಡಿದ್ದರು. ಆದರೆ  ಪತಿ ಹೇಳಿರುವ ಮಾಹಿತಿ ಸುಳ್ಳೆಂದು ಸಿಐಡಿ ಹೇಳಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!