PSI Recruitment Scam ಸಿಸಿಟಿವಿ ಮಾಹಿತಿ ಕೊಡದೇ ಶಾಲಾ ಮೇಲ್ವಿಚಾರಕರು ಎಸ್ಕೇಪ್!

PSI Recruitment Scam ಸಿಸಿಟಿವಿ ಮಾಹಿತಿ ಕೊಡದೇ ಶಾಲಾ ಮೇಲ್ವಿಚಾರಕರು ಎಸ್ಕೇಪ್!

Published : Apr 18, 2022, 04:30 PM IST

ಪಿಎಸ್‌ಐ ನೇಮಕಾತಿಯ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು ಸೋಮವಾರ ಕೂಡ  ಶಾಲೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿ (ಏ.18): ಪಿಎಸ್‌ಐ ನೇಮಕಾತಿಯ (PSI Recruitment ) ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ (CID) ಪೊಲೀಸರು ಈವರೆಗೆ ನಾಲ್ವರು ಅಭ್ಯರ್ಥಿಗಳು ಮತ್ತು ಮೂವರು   ಪರೀಕ್ಷಾ ಮೇಲ್ವಿಚಾರಕಿಯರನ್ನು ಬಂಧಿಸಿದ್ದಾರೆ. ಭಾನುವಾರ  ಬಿಜೆಪಿ ನಾಯಕಿ ದಿವ್ಯಾ ಹಾಗರಗಿ (divya hagargi) ಮನೆ ಮೇಲೆ ದಾಳಿ ನಡೆಸಿದ್ದರು. ಜೊತೆಗೆ  ಪಿಎಸ್‌ಐ ನೇಮಕ ಪರೀಕ್ಷೆ ನಡೆದಿದ್ದ ದಿವ್ಯಾ ಹಾಗರಗಿಗೆ ಸೇರಿದ ಜ್ಞಾನಜ್ಯೋತಿ ಇಂಗ್ಲಿಷ್‌ ಮೀಡಿಯಂ ಶಾಲೆಯಲ್ಲಿ (Jnanjyothi English Medium school) ಕೂಡ ಶೋಧ ನಡೆಸಿದ್ದರು.

545 PSI ಹುದ್ದೆ ನೇಮಕಾತಿಯಲ್ಲಿ ಆಕ್ರಮ ಪ್ರಕರಣ: ಮಹತ್ವದ ಹೇಳಿಕೆ ಕೊಟ್ಟ ಡಿಜಿ ಐಜಿಪಿ

ಸೋಮವಾರ ಕೂಡ ಮತ್ತೆ ಶಾಲೆಗೆ ದಾಳಿ ನಡೆಸಿದ ಸಿಐಡಿ ತಂಡ ಮುಖ್ಯಶಿಕ್ಷಕರ ಕೊಠಡಿ, ಪರೀಕ್ಷೆ ನಡೆದಿದ್ದ ಕೊಠಡಿಯಲ್ಲಿ ಕೂಡ ತಡಕಾಡಿದರು. ಬಳಿಕ ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.  ಇನ್ನು ದಿವ್ಯಾ ಮನೆಯಿಂದ ನಾಪತ್ತೆಯಾಗಿದ್ದು, ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ಆಕೆಯ ಪತಿ ರಾಜೇಶ್ ರನ್ನು ಬಂಧಿಸಲಾಗಿದ್ದು,  ದಿವ್ಯಾ ಹಾಗರಗಿ ವಿಜಯಪುರಕ್ಕೆ ಹೋಗಿದ್ದಾರೆ ಎಂದು ಪತಿ ಮಾಹಿತಿ ನೀಡಿದ್ದರು. ಆದರೆ  ಪತಿ ಹೇಳಿರುವ ಮಾಹಿತಿ ಸುಳ್ಳೆಂದು ಸಿಐಡಿ ಹೇಳಿದೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?