PSI Recruitment Scam ಸಿಸಿಟಿವಿ ಮಾಹಿತಿ ಕೊಡದೇ ಶಾಲಾ ಮೇಲ್ವಿಚಾರಕರು ಎಸ್ಕೇಪ್!

PSI Recruitment Scam ಸಿಸಿಟಿವಿ ಮಾಹಿತಿ ಕೊಡದೇ ಶಾಲಾ ಮೇಲ್ವಿಚಾರಕರು ಎಸ್ಕೇಪ್!

Published : Apr 18, 2022, 04:30 PM IST

ಪಿಎಸ್‌ಐ ನೇಮಕಾತಿಯ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು ಸೋಮವಾರ ಕೂಡ  ಶಾಲೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿ (ಏ.18): ಪಿಎಸ್‌ಐ ನೇಮಕಾತಿಯ (PSI Recruitment ) ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ (CID) ಪೊಲೀಸರು ಈವರೆಗೆ ನಾಲ್ವರು ಅಭ್ಯರ್ಥಿಗಳು ಮತ್ತು ಮೂವರು   ಪರೀಕ್ಷಾ ಮೇಲ್ವಿಚಾರಕಿಯರನ್ನು ಬಂಧಿಸಿದ್ದಾರೆ. ಭಾನುವಾರ  ಬಿಜೆಪಿ ನಾಯಕಿ ದಿವ್ಯಾ ಹಾಗರಗಿ (divya hagargi) ಮನೆ ಮೇಲೆ ದಾಳಿ ನಡೆಸಿದ್ದರು. ಜೊತೆಗೆ  ಪಿಎಸ್‌ಐ ನೇಮಕ ಪರೀಕ್ಷೆ ನಡೆದಿದ್ದ ದಿವ್ಯಾ ಹಾಗರಗಿಗೆ ಸೇರಿದ ಜ್ಞಾನಜ್ಯೋತಿ ಇಂಗ್ಲಿಷ್‌ ಮೀಡಿಯಂ ಶಾಲೆಯಲ್ಲಿ (Jnanjyothi English Medium school) ಕೂಡ ಶೋಧ ನಡೆಸಿದ್ದರು.

545 PSI ಹುದ್ದೆ ನೇಮಕಾತಿಯಲ್ಲಿ ಆಕ್ರಮ ಪ್ರಕರಣ: ಮಹತ್ವದ ಹೇಳಿಕೆ ಕೊಟ್ಟ ಡಿಜಿ ಐಜಿಪಿ

ಸೋಮವಾರ ಕೂಡ ಮತ್ತೆ ಶಾಲೆಗೆ ದಾಳಿ ನಡೆಸಿದ ಸಿಐಡಿ ತಂಡ ಮುಖ್ಯಶಿಕ್ಷಕರ ಕೊಠಡಿ, ಪರೀಕ್ಷೆ ನಡೆದಿದ್ದ ಕೊಠಡಿಯಲ್ಲಿ ಕೂಡ ತಡಕಾಡಿದರು. ಬಳಿಕ ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.  ಇನ್ನು ದಿವ್ಯಾ ಮನೆಯಿಂದ ನಾಪತ್ತೆಯಾಗಿದ್ದು, ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ಆಕೆಯ ಪತಿ ರಾಜೇಶ್ ರನ್ನು ಬಂಧಿಸಲಾಗಿದ್ದು,  ದಿವ್ಯಾ ಹಾಗರಗಿ ವಿಜಯಪುರಕ್ಕೆ ಹೋಗಿದ್ದಾರೆ ಎಂದು ಪತಿ ಮಾಹಿತಿ ನೀಡಿದ್ದರು. ಆದರೆ  ಪತಿ ಹೇಳಿರುವ ಮಾಹಿತಿ ಸುಳ್ಳೆಂದು ಸಿಐಡಿ ಹೇಳಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!