ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ: ಮಂಡ್ಯ ಯೂತ್ ಕಾಂಗ್ರೆಸ್ ಮುಖಂಡ ಅರೆಸ್ಟ್

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ: ಮಂಡ್ಯ ಯೂತ್ ಕಾಂಗ್ರೆಸ್ ಮುಖಂಡ ಅರೆಸ್ಟ್

Published : May 11, 2022, 11:04 AM IST

 ಪಿಎಸ್ಐ ಪರೀಕ್ಷಾ ಹಗರಣ (PSI Recruitment Scam) ಮಂಡ್ಯಕ್ಕೂ (Mandya) ಕಾಲಿಟ್ಟಿದೆ. ಪ್ರಕರಣ ಸಂಬಂಧ ನಾಗಮಂಗಲದಲ್ಲಿ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರತ್ ರಾಮಣ್ಣನನ್ನು ಬಂಧಿಸಲಾಗಿದೆ. ಇವರು ಚೆಲುವರಾಯ ಸ್ವಾಮಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. 

ಮಂಡ್ಯ (ಮೇ.11):  ಪಿಎಸ್ಐ ಪರೀಕ್ಷಾ ಹಗರಣ (PSI Recruitment Scam) ಮಂಡ್ಯಕ್ಕೂ (Mandya) ಕಾಲಿಟ್ಟಿದೆ. ಪ್ರಕರಣ ಸಂಬಂಧ ನಾಗಮಂಗಲದಲ್ಲಿ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರತ್ ರಾಮಣ್ಣನನ್ನು ಬಂಧಿಸಲಾಗಿದೆ. ಇವರು ಚೆಲುವರಾಯ ಸ್ವಾಮಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

 

ಶರತ್ ರಾಮಣ್ಣ ಪಿಎಸ್‌ಐ ಕೆಲಸದ ವಿಚಾರದಲ್ಲಿ ಮಧ್ಯವರ್ತಿಯಾಗಿದ್ದರು.  ಪರೀಕ್ಷೆ ಮುಗಿದ ಬಳಿಕ ನೇಮಕಾತಿ ವಿಭಾಗದ ಸ್ಟ್ರಾಂಗ್‌ ರೂಮ್‌ನಲ್ಲಿದ್ದ ಕೆಲ ಅಭ್ಯರ್ಥಿಗಳ ಒಎಂಆರ್‌ ಶೀಟ್‌ಗಳನ್ನು ಈ ಆರೋಪಿಗಳು ತಿದ್ದಿದ್ದಾರೆ. ಇದಕ್ಕೆ ತಲಾ ಅಭ್ಯರ್ಥಿಯಿಂದ 30 ರಿಂದ 40 ಲಕ್ಷ ರು. ವಸೂಲಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more