ಪ್ರಿಯಾಂಕ್ ಖರ್ಗೆಗೆ ನೋಟಿಸ್, ಯುಟಿ ಖಾದರ್ ಗರಂ!

ಪ್ರಿಯಾಂಕ್ ಖರ್ಗೆಗೆ ನೋಟಿಸ್, ಯುಟಿ ಖಾದರ್ ಗರಂ!

Published : Apr 25, 2022, 06:03 PM IST

ಪಿಎಸ್ಐ ನೇಮಕಾತಿ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡಿರುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನ ಹಿರಿಯ ನಾಯಕ ಯುಟಿ ಖಾದರ್, ನೋಟಿಸ್ ನೀಡಿರುವ ಕ್ರಮವನ್ನು ಟೀಕಿಸಿದ್ದಾರೆ,
 

ಬೆಂಗಳೂರು (ಏ.25): ಪಿಎಸ್ಐ ನೇಮಕಾತಿ ವಿಚಾರದಲ್ಲಿ (PSI Recruitment Scam) ಕಾಂಗ್ರೆಸ್ ಶಾಸಕ (Congress MLA) ಪ್ರಿಯಾಂಕ್ ಖರ್ಗೆಗೆ (Priyank Kharge) ಸಿಐಡಿ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲಿಯೇ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ. ತನಿಖೆ ಬಿಟ್ಟು, ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡ್ತಾರೆ. ಈ ಬೆದರಿಕೆಗೆ ಕಾಂಗ್ರೆಸ್ ಬಗ್ಗೋದಿಲ್ಲ ಎಂದು ಯುಟಿ ಖಾದರ್ (UT Khader) ಹೇಳಿದ್ದಾರೆ.

ಅಧಿಕಾರಿಗಳ ಬೆಂಬಲ ಇಲ್ಲದೆ ನೇಮಕಾತಿ ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿ ಕೊಟ್ಟಿದ್ದಾರೆ.  ಈ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲವೇ, ಇದು ಗುಪ್ತಚರ ವೈಫಲ್ಯ. ಮಾಹಿತಿ ಕೊಟ್ಟವರಿಗೆ ನೋಟಿಸ್ ನೀಡುವುದು ವ್ಯವಸ್ಥೆಯೇ. ಬಿಜೆಪಿ ಸರ್ಕಾರ ಇರೋವಾಗಲೇ ಇಂಥದ್ದೆಲ್ಲ ಯಾಕಾಗುತ್ತದೆ. ಇದು ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ಯುಟಿ ಖಾದರ್ ಹೇಳಿದ್ದಾರೆ.

CID Notice: ಪ್ರಿಯಾಂಕ್ ಖರ್ಗೆ ಹಿಂದೆ ಪಕ್ಷ ಇದೆ, ಬೆದರಿಕೆಗೆ ಬಗ್ಗಲ್ಲ; ಸಿದ್ದರಾಮಯ್ಯ

ಅಧಿಕಾರಿಗಳ ಸಹಾಯವಿಲ್ಲದೆ ಇದೆಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಆದರೆ, ಸಾರ್ವಜನಿಕವಾಗಿ ಇರೋ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆಗೆ ಸರ್ಕಾರ ನೋಟಿಸ್ ಜಾರಿ ಮಾಡುತ್ತದೆ. ಸರ್ಕಾರದ ಹಿಂದಿರುವ ಉದ್ದೇಶವಾದರೂ ಏನು. ನಿರುದ್ಯೋಗ ಹಾಗೂ ಭ್ರಷ್ಟಾಚಾರದ ಕುರಿತಾಗಿ ಸರ್ಕಾರದ ವಿರುದ್ಧ ಯಾರೂ ಮಾತನಾಡಲೇಬಾರದೇ? ಎಂದು ಖಾದರ್ ಪ್ರಶ್ನೆ ಮಾಡಿದ್ದಾರೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more