PSI ನೇಮಕಾತಿ ಹರಗಣದ ಸೂತ್ರಧಾರ ಕಾಂಗ್ರೆಸ್‌ನ ಆರ್‌ಡಿ ಪಾಟೀಲ್‌ಗಾಗಿ ಹುಡುಕಾಟ

PSI ನೇಮಕಾತಿ ಹರಗಣದ ಸೂತ್ರಧಾರ ಕಾಂಗ್ರೆಸ್‌ನ ಆರ್‌ಡಿ ಪಾಟೀಲ್‌ಗಾಗಿ ಹುಡುಕಾಟ

Published : Apr 23, 2022, 01:37 PM ISTUpdated : Apr 23, 2022, 03:10 PM IST

PSI ನೇಮಕಾತಿ ಹಗರಣದಲ್ಲಿ ಬಿಜೆಪಿ-ಕಾಂಗ್ರೆಸ್‌ನದ್ದು ಸಮಾನ ಷಡ್ಯಂತ್ರ ಎಂಬುದು ಕಂಡು ಬರುತ್ತಿದೆ. ಈ ಹಗರಣದ ಕಿಂಗ್‌ಪಿನ್‌ಗಳಲ್ಲಿ ಕಾಂಗ್ರೆಸ್ ನಾಯಕ ಆರ್ ಟಿ ಪಾಟೀಲ್ ಹೆಸರೂ ಕೂಡಾ ಕೇಳಿ ಬರುತ್ತಿದೆ. ಅಫ್‌ಜಲ್‌ಪುರದ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಸಹೋದರ ಈತ. 

ಬೆಂಗಳೂರು (ಏ. 23): PSI ನೇಮಕಾತಿ ಹಗರಣದಲ್ಲಿ ಬಿಜೆಪಿ-ಕಾಂಗ್ರೆಸ್‌ನದ್ದು ಸಮಾನ ಷಡ್ಯಂತ್ರ ಎಂಬುದು ಕಂಡು ಬರುತ್ತಿದೆ. ಈ ಹಗರಣದ ಕಿಂಗ್‌ಪಿನ್‌ಗಳಲ್ಲಿ ಕಾಂಗ್ರೆಸ್ ನಾಯಕ ಆರ್ ಟಿ ಪಾಟೀಲ್ ಹೆಸರೂ ಕೂಡಾ ಕೇಳಿ ಬರುತ್ತಿದೆ. ಅಫ್‌ಜಲ್‌ಪುರದ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಸಹೋದರ ಈತ.  ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಇರಲಿ, ಆರ್‌ಡಿ ಪಾಟೀಲ್ ಬಳಿ ಹೋದರೆ ಕೆಲಸ ಆಗುತ್ತದೆ ಎನ್ನುವಷ್ಟರ ಮಟ್ಟಿಗೆ ಪ್ರಭಾವಿಯಾಗಿದ್ದರು. ಇದೀಗ ಇವರು ತಲೆ ಮರೆಸಿಕೊಂಡಿದ್ದು, ಶೋಧ ಮುಂದುವರೆದಿದೆ. 

ಪಿಎಸ್‌ಐ ನೇಮಕಾತಿ  ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದಡಿ ಇದೀಗ ಅಫಜಲ್ಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ, ಖರ್ಗೆ ಕುಟುಂಬದ ಆಪ್ತ ಮಹಾಂತೇಶ್‌ ಪಾಟೀಲ್‌ರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!