PSI ನೇಮಕಾತಿ ಹರಗಣದ ಸೂತ್ರಧಾರ ಕಾಂಗ್ರೆಸ್‌ನ ಆರ್‌ಡಿ ಪಾಟೀಲ್‌ಗಾಗಿ ಹುಡುಕಾಟ

PSI ನೇಮಕಾತಿ ಹರಗಣದ ಸೂತ್ರಧಾರ ಕಾಂಗ್ರೆಸ್‌ನ ಆರ್‌ಡಿ ಪಾಟೀಲ್‌ಗಾಗಿ ಹುಡುಕಾಟ

Published : Apr 23, 2022, 01:37 PM ISTUpdated : Apr 23, 2022, 03:10 PM IST

PSI ನೇಮಕಾತಿ ಹಗರಣದಲ್ಲಿ ಬಿಜೆಪಿ-ಕಾಂಗ್ರೆಸ್‌ನದ್ದು ಸಮಾನ ಷಡ್ಯಂತ್ರ ಎಂಬುದು ಕಂಡು ಬರುತ್ತಿದೆ. ಈ ಹಗರಣದ ಕಿಂಗ್‌ಪಿನ್‌ಗಳಲ್ಲಿ ಕಾಂಗ್ರೆಸ್ ನಾಯಕ ಆರ್ ಟಿ ಪಾಟೀಲ್ ಹೆಸರೂ ಕೂಡಾ ಕೇಳಿ ಬರುತ್ತಿದೆ. ಅಫ್‌ಜಲ್‌ಪುರದ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಸಹೋದರ ಈತ. 

ಬೆಂಗಳೂರು (ಏ. 23): PSI ನೇಮಕಾತಿ ಹಗರಣದಲ್ಲಿ ಬಿಜೆಪಿ-ಕಾಂಗ್ರೆಸ್‌ನದ್ದು ಸಮಾನ ಷಡ್ಯಂತ್ರ ಎಂಬುದು ಕಂಡು ಬರುತ್ತಿದೆ. ಈ ಹಗರಣದ ಕಿಂಗ್‌ಪಿನ್‌ಗಳಲ್ಲಿ ಕಾಂಗ್ರೆಸ್ ನಾಯಕ ಆರ್ ಟಿ ಪಾಟೀಲ್ ಹೆಸರೂ ಕೂಡಾ ಕೇಳಿ ಬರುತ್ತಿದೆ. ಅಫ್‌ಜಲ್‌ಪುರದ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಸಹೋದರ ಈತ.  ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಇರಲಿ, ಆರ್‌ಡಿ ಪಾಟೀಲ್ ಬಳಿ ಹೋದರೆ ಕೆಲಸ ಆಗುತ್ತದೆ ಎನ್ನುವಷ್ಟರ ಮಟ್ಟಿಗೆ ಪ್ರಭಾವಿಯಾಗಿದ್ದರು. ಇದೀಗ ಇವರು ತಲೆ ಮರೆಸಿಕೊಂಡಿದ್ದು, ಶೋಧ ಮುಂದುವರೆದಿದೆ. 

ಪಿಎಸ್‌ಐ ನೇಮಕಾತಿ  ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದಡಿ ಇದೀಗ ಅಫಜಲ್ಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ, ಖರ್ಗೆ ಕುಟುಂಬದ ಆಪ್ತ ಮಹಾಂತೇಶ್‌ ಪಾಟೀಲ್‌ರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?